ಆರೆಸ್ಸೆಸ್ ಕಚೇರಿ ಸ್ಫೋಟಿಸುವ ಬೆದರಿಕೆ ಹಾಕಿದಾತ ತ.ನಾಡಿನಲ್ಲಿ ಸೆರೆ
Team Udayavani, Jun 8, 2022, 2:47 AM IST
ಲಕ್ನೋ: ಕರ್ನಾಟಕದಲ್ಲಿ ಇರುವ ಆರೆಸ್ಸೆಸ್ನ 4, ಉ. ಪ್ರದೇಶದ 2 ಕಚೇರಿ ಗಳನ್ನು ಸ್ಫೋಟಿ ಸುವ ಬೆದ ರಿಕೆ ಹಾಕಿದ ಕಿಡಿಗೇಡಿಯನ್ನು ಬಂಧಿಸಲಾಗಿದೆ. ಆತನನ್ನು ತ.ನಾಡಿನ ಪುದು ಕೋಟ್ಟೈಯ ರಾಜ್ ಮೊಹಮ್ಮದ್ ಎಂದು ಗುರು ತಿಸಲಾಗಿದೆ.
ಈತ ಬೆದರಿಕೆಯ ವಾಟ್ಸ್ ಆ್ಯಪ್ ಸಂದೇಶ ರವಾನಿ ಸಿದ್ದ. ಈ ಬಗ್ಗೆ ಉ.ಪ್ರ. ಪೊಲೀಸರಿಂದ ಮಾಹಿತಿ ರವಾನೆಯಾಗಿತ್ತು.
ಆತನನ್ನು ಉ.ಪ್ರ. ಪೊಲೀಸರ ಕೋರಿಕೆ ಮೇರೆಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ದಾಳಿ ಬೆದರಿಕೆಯ ಸಂದೇಶ ಬಂದಿದೆ.
ಹೀಗಾಗಿ ಎಲ್ಲ ಆರೆಸ್ಸೆಸ್ ಕಚೇರಿಗಳಿಗೆ ಪೊಲೀಸ್ ಭದ್ರತೆ ನೀಡ ಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ