ಜಮ್ಮು ಕಾಶ್ಮೀರದಲ್ಲಿ ಜನಜೀವನ ಹಾಳುಗೆಡವಲು ಪಾಕ್ ಸಂಚು: ಸೆರೆ ಸಿಕ್ಕ ಉಗ್ರರು ಹೆಳಿದ್ದೇನು?


Team Udayavani, Sep 2, 2019, 7:24 PM IST

Terrorists-2-9

ಶ್ರೀನಗರ: ಜಮ್ಮುಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ ಕದಡಲು ಪಾಕಿಸ್ತಾನ ನಿರಂತರವಾಗಿ ಅಗೋಚರ ಪ್ರಯತ್ನಗಳನ್ನು ಮಾಡುತ್ತಿರುವ ಸತ್ಯ ಮತ್ತೊಮ್ಮೆ ಪುರಾವೆ ಸಹಿತ ಸಾಬೀತಾಗಿದೆ. ಇತ್ತೀಚೆಗಷ್ಟೇ ಭಾರತೀಯ ಸೇನಾಪಡೆಗಳು ಉಗ್ರರೊಂದಿಗಿನ ಹೋರಾಟದ ಸಂದರ್ಭದಲ್ಲಿ ವಶಕ್ಕೆ ಪಡೆದುಕೊಂಡಿರುವ ಪಾಕ್ ಮೂಲದ ಉಗ್ರರಿಬ್ಬರು ಈ ಕಟು ಸತ್ಯವನ್ನು ವಿಚಾರಣೆಯ ಸಂದರ್ಭದಲ್ಲಿ ಬಾಯಿ ಬಿಟ್ಟಿದ್ದಾರೆ.

ಅದರಲ್ಲೂ ಭಾರತ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಕಲ್ಪಿಸುವ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕವಂತೂ ಪಾಕಿಸ್ತಾನದ ಹತಾಶೆ ಮೇರೆ ಮೀರಿದ್ದು ಇಸ್ಲಾಮಾಬಾದ್ ನಲ್ಲಿರುವ ಪಾಕಿಸ್ತಾನದ ಉನ್ನತ ಅಧಿಕಾರಿಗಳು ಇದೀಗ ಕಾಶ್ಮೀರದಲ್ಲಿ ಜನಸಾಮಾನ್ಯರ ದೈನಂದಿನ ಜನಜೀವನವನ್ನು ಕೆಡಿಸಲು ಉಗ್ರರನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ವಿಚಾರಣೆಯ ಸಂದರ್ಭದಲ್ಲಿ ಬಂಧಿತ ಉಗ್ರರು ಬಾಯ್ಬಿಟ್ಟಿದ್ದಾರೆ.

ಬಂಧಿತ ಉಗ್ರರಾಗಿರುವ ಖಲೀಲ್ ಅಹಮ್ಮದ್ ಮತ್ತು ನಝೀಮ್ ಖೋಕರ್ ಅವರು ಪಾಕಿಸ್ತಾನ ಜಮ್ಮು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಯಾವೆಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಎಳೆಎಳೆಯಾಗಿ ಬಾಯ್ಬಿಟ್ಟಿದ್ದಾರೆ.

ಕಾಶ್ಮೀರದಲ್ಲಿ ಶಾಂತಿ ಕದಡಲು ಮತ್ತು ಉಗ್ರ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನ ಸೇನೆಯೇ ಉಗ್ರರಿಗೆ ತರಬೇತು ನೀಡಿ ಗಡಿ ನುಸುಳಲು ಸಹಾಯ ಮಾಡುತ್ತದೆ. ಮಾತ್ರವಲ್ಲದೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ನಡೆಸುತ್ತಿರುವ ಶಿಬಿರಗಳಿಗೆ ಉಗ್ರರನ್ನು ಕಳುಹಿಸಿ ಅಲ್ಲಿ ಶಸ್ತ್ರಾಸ್ತ್ರ ತರಬೇತಿಯನ್ನು ನೀಡುವ ಜವಾಬ್ದಾರಿಯನ್ನೂ ಸಹ ಪಾಕಿಸ್ತಾನ ಸೇನೆಯೇ ವಹಿಸಿಕೊಂಡಿದೆ ಎಂದು ಈ ಇಬ್ಬರು ಉಗ್ರರು ಬಾಯಿ ಬಿಟ್ಟಿದ್ದಾರೆ.

ಪಾಕಿಸ್ತಾನವು ಏಳು ಜನ ಎಲ್.ಇ.ಟಿ. ಉಗ್ರರ ಒಂದು ಗುಂಪನ್ನು ತರಬೇತುಗೊಳಿಸಿ ಭಾರತದ ನೆಲದೊಳಕ್ಕೆ ನುಗ್ಗಿಸಿದ್ದು ಆ ಗುಂಪಿನ ಸದಸ್ಯರೇ ಇದೀಗ ಭಾರತೀಯ ಪಡೆಗಳಿಗೆ ಸೆರೆ ಸಿಕ್ಕಿರುವ ಈ ಅಹಮ್ಮದ್ ಮತ್ತು ಖೋಕರ್ ಆಗಿದ್ದಾರೆ. ಈ ಗುಂಪಿನಲ್ಲಿ ಮೂವರು ಅಫ್ಘಾನಿಸ್ಥಾನ ಪ್ರಜೆಗಳೂ ಇದ್ದಾರೆ ಎಂಬ ಸತ್ಯ ಬಯಲಾಗಿದೆ. ಮತ್ತು ಈ ಉಗ್ರರ ಗುಂಪಿಗೆ ಭಾರತೀಯ ಸೇನಾ ಪಡೆಗಳನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಲು ಸ್ಪಷ್ಟ ನಿರ್ದೇಶನವನ್ನೂ ಸಹ ನೀಡಲಾಗಿತ್ತು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.