ದೆಹಲಿ ಪ್ರಾಧಿಕಾರದ ಮೇಲೆ ಕೆಂಡಕಾರಿದ ಎನ್ಜಿಟಿ
Team Udayavani, May 12, 2017, 1:10 AM IST
ಹೊಸದಿಲ್ಲಿ: ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಯಮುನಾ ನದಿ ದಂಡೆ ಮೇಲೆ ಆಯೋಜಿಸಿದ್ದ ವಿಶ್ವ ಸಂಸ್ಕೃತಿ ಉತ್ಸವದಿಂದಾದ ಹಾನಿ ಕುರಿತ ವರದಿ ಬಗ್ಗೆ ಪ್ರಶ್ನಿಸಿದ್ದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೆಂಡಾಮಂಡಲವಾಗಿದೆ. ಇತ್ತೀಚೆಗೆ ನದಿ ದಂಡೆ ಮೇಲೆ ಆದ ಹಾನಿ ಕುರಿತಂತೆ 7 ಮಂದಿ ತಜ್ಞರ ಸಮಿತಿ ವರದಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ವರದಿ ಕುರಿತಂತೆ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ ಕೆಲವೊಂದು ಪ್ರಶ್ನೆಗಳನ್ನು ಕೇಳಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮಂಡಳಿ ‘ಇದು ಸರಿಯಲ್ಲ. ಪರಿಸರಕ್ಕಾಗಿ ಕೆಲಸ ಮಾಡಿದವರ ಬಗ್ಗೆ ನೀವು ಹೇಳಿಕೆಗಳನ್ನು ಕೊಡುವಂತಿಲ್ಲ. ನಾವು ಎಚ್ಚರಿಕೆ ನೀಡುತ್ತಿದ್ದೇವೆ. ನೀವು ನ್ಯಾಯಿಕ ಕಟ್ಟುಪಾಡುಗಳನ್ನು ಮೀರಿದ್ದೇ ಆದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ಹೇಸುವುದಿಲ್ಲ’ ಎಂದು ಖಡಕ್ ಆಗಿ ಹೇಳಿದೆ. ಈ ಪ್ರಾಧಿಕಾರದ ವಕೀಲರು, ತಜ್ಞರ ಸಮಿತಿ ನೀಡಿದ ವರದಿಯಲ್ಲಿ ಯಾವ ರೀತಿಯ ತಂತ್ರಜ್ಞಾನಗಳನ್ನು ಬಳಸಲಾಗಿದೆ ಮತ್ತು ಅದರಲ್ಲಿ ಹೇಳಿದ ಅಂಶಗಳ ಕುರಿತಷ್ಟೇ ಪ್ರಶ್ನಿದ್ದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ