ಹತ್ತು ತಿಂಗಳಲ್ಲಿ 4 ಪ್ರಭಾವಿ ನಾಯಕರನ್ನು ಕಳೆದುಕೊಂಡ BJP;ಮೋದಿ 2.0 ಕ್ಯಾಬಿನೆಟ್ ಗೆ ನಷ್ಟ


Team Udayavani, Aug 24, 2019, 5:29 PM IST

Modi-2.0

ನವದೆಹಲಿ: ಬಿಜೆಪಿ ಹಿರಿಯ ಮುಖಂಡ, ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ತುಂಬಲಾರದ ನಷ್ಟ. ಅದರಲ್ಲಿಯೂ ನರೇಂದ್ರ ಮೋದಿ ಅವರ ಎರಡನೇ ಅವಧಿಯ 2.0 ಸರಕಾರದಲ್ಲಿ ಮಾಸ್ಟರ್ ಮೈಂಡ್ ಎನಿಸಿಕೊಂಡಿದ್ದ ಜೇಟ್ಲಿ ಹಾಗೂ ಮಾನವೀಯ ಮುಖದ ಸುಷ್ಮಾ ಸ್ವರಾಜ್ ನಿಧನದಿಂದಾಗಿ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹಿಂದಿನ ಸರಕಾರದಲ್ಲಿ ಅರುಣ್ ಜೇಟ್ಲಿ ಮತ್ತು ಸುಷ್ಮಾ ಸ್ವರಾಜ್ ಅತ್ಯಂತ ನಂಬಿಕಸ್ಠ ಹಾಗೂ ಡೈನಾಮಿಕ್ ಸಚಿವರಾಗಿ ಕಾರ್ಯನಿರ್ವಹಿಸುವ ಮೂಲಕ ದೇಶಿಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಬ್ರ್ಯಾಂಡ್ ಅನ್ನು ಪಸರಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದನ್ನು ನೆನಪಿಸಿಕೊಳ್ಳಬೇಕು.

2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೇರಿದ ಸಂದರ್ಭದಲ್ಲಿಯೇ ಟ್ರಬಲ್ ಶೂಟರ್ ಎನ್ನಿಸಿಕೊಂಡಿದ್ದ ಅರುಣ್ ಜೇಟ್ಲಿ, ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ಜನಾನುರಾಗಿಯಾಗಿದ್ದ ಸುಷ್ಮಾ ಸ್ವರಾಜ್ ಮತ್ತು ಮನೋಹರ್ ಪರ್ರೀಕರ್, ಕೇಂದ್ರ ಸಚಿವರಾಗಿದ್ದ ಕರ್ನಾಟಕದ ಅನಂತ್ ಕುಮಾರ್ ಕ್ಯಾಬಿನೆಟ್ ನಲ್ಲಿ ಇಲ್ಲದಿರುವುದು ಮೋದಿ ಸಂಪುಟ ದೊಡ್ಡ ಶಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ವರದಿ ವಿಶ್ಲೇಷಿಸಿದೆ.

ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಿಂದಲೂ ಜೇಟ್ಲಿ ನಿಕಟವರ್ತಿಯಾಗಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೋದಿ ಸರಕಾರ ಸಚಿವರ ಆಯ್ಕೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದವರು ಅರುಣ್ ಜೇಟ್ಲಿ!

ಪ್ರಧಾನಿ ಮೋದಿಯ ಮೊದಲ ಅವಧಿಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಅಧಿಕಾರದ ಹಂಚಿಕೆಯನ್ನು ಕೂಡಾ ಜೇಟ್ಲಿ ಬದಲಾಯಿಸಿಬಿಟ್ಟಿದ್ದರು. ಮೊದಲು ಹೇಗಿತ್ತೆಂದರೆ ಕೇಂದ್ರ ಗೃಹ ಸಚಿವರನ್ನು ಸಂಪುಟದಲ್ಲಿ ನಂ.2 ಎಂದೇ ಪರಿಗಣಿಸಲಾಗುತ್ತಿತ್ತು. ಆದರೆ ಮೋದಿಯ ಮೊದಲ 5 ವರ್ಷದ ಅವಧಿಯಲ್ಲಿ ವಿತ್ತ ಸಚಿವರೇ ಅತ್ಯಂತ ಪ್ರಭಾವಿ(ನಂ.2) ಎಂದು ಬದಲಾಯಿಸಿದ್ದರು.!

ಆ ನಿಟ್ಟಿನಲ್ಲಿಯೇ ಪ್ರಧಾನಿ ಮೋದಿ ಅವರು ಹಣಕಾಸು ಸಚಿವಾಲಯದ ಮೂಲಕವೇ ಜನ್ ಧನ್ ಯೋಜನೆ, ಆಧಾರ್ ಸಂಪರ್ಕ, ನೋಟು ಅಪನಗದೀಕರಣ, ಜಿಎಸ್ ಟಿ, ಬೇನಾಮಿ ಆಸ್ತಿ ಕಾನೂನನ್ನು ಅನುಷ್ಠಾನಗೊಳಿಸಿದ್ದರು.

ಸುಷ್ಮಾ ಸ್ವರಾಜ್-ಮಾನವೀಯತೆ ಮುಖ:

ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅವಧಿಯಲ್ಲಿ ಸುಷ್ಮಾ ಸ್ವರಾಜ್ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮೋದಿ ಅವರು 90ಕ್ಕೂ ಅಧಿಕ ದೇಶಗಳಿಗೆ ಭೇಟಿ ನೀಡುವ ಮೂಲಕ ಬ್ರ್ಯಾಂಡ್ ಇಂಡಿಯಾದ ಬಗ್ಗೆ ಗಮನಸೆಳೆಯುವ ಮೂಲಕ ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನ ನಡೆಸಿದ್ದರು.

ಇದರ ಜೊತೆಗೆ ಸ್ವರಾಜ್ ಪ್ರತಿಯೊಂದು ಹಂತದಲ್ಲಿಯೂ ದ್ವಿಪಕ್ಷೀಯ ಮಾತುಕತೆ ಮೂಲಕ ಮೋದಿ ಕಾರ್ಯಕ್ಕೆ ಸಾಥ್ ನೀಡಿದ್ದರು. ವಿದೇಶದಲ್ಲಿ ಯಾವುದೇ ಭಾರತೀಯರು ತೊಂದರೆಗೊಳಗಾದಲ್ಲಿ ತಕ್ಷಣಕ್ಕೆ ಸ್ಪಂದಿಸುತ್ತಿದ್ದವರು ಸುಷ್ಮಾ ಸ್ವರಾಜ್. ಅವರ ಕಾರ್ಯವೈಖರಿ ಹೇಗಿತ್ತು ಎಂದರೆ ವೀಸಾ ನೀಡುವಿಕೆಯಂತಹ ವಿಷಯಗಳನ್ನು ಕೂಡಾ ವೈಯಕ್ತಿಕ ನೆಲೆಯಲ್ಲಿ ಸಮಸ್ಯೆಯನ್ನು ಪರಿಹರಿಸುತ್ತಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.