ಜೇಟ್ಲಿ ಕೆಲಸಕ್ಕೆ ಹಾಜರ್
Team Udayavani, Aug 24, 2018, 9:50 AM IST
ಹೊಸದಿಲ್ಲಿ: ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿ 3 ತಿಂಗಳ ಕಾಲ ತಮ್ಮ ಸಚಿವ ಸ್ಥಾನದಿಂದ ದೂರ ಉಳಿದಿದ್ದ ಅರ್ಥ ಸಚಿವ ಅರುಣ್ ಜೇಟ್ಲಿ ಗುರುವಾರ ಕರ್ತವ್ಯಕ್ಕೆ ಮರಳಿದ್ದಾರೆ. ಪ್ರಧಾನಿ ಮೋದಿ ಸಲಹೆ ಮೇರೆಗೆ ಜೇಟ್ಲಿ ಅವರನ್ನು ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರನ್ನಾಗಿ ಮರುನೇಮಕ ಮಾಡಲು ರಾಷ್ಟ್ರಪತಿ ಕೋವಿಂದ್ ನಿರ್ದೇಶಿಸಿದ್ದು, ಅದರಂತೆ ಜೇಟ್ಲಿ ಗುರುವಾರ ಕಚೇರಿಗೆ ಹಾಜರಾದರು. ಜತೆಗೆ, ವಿತ್ತ ಮತ್ತು ಕಾರ್ಪೊರೆಟ್ ವ್ಯವಹಾರ ಸಚಿವಾಲಯಗಳ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿದರು. ಜೇಟ್ಲಿ ಮೇ14ರಂದು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ರೈಲ್ವೇ ಸಚಿವ ಪಿಯೂಷ್ ಗೋಯಲ್ ಹಂಗಾಮಿ ಅರ್ಥ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ