ಸಂಕಲ್ಪ ಪತ್ರ 2017: BJP ಚುನಾವಣಾ ಪ್ರಣಾಳಿಕೆ, ಜೇಟ್ಲಿ ಬಿಡುಗಡೆ
Team Udayavani, Dec 8, 2017, 4:04 PM IST
ಅಹ್ಮದಾಬಾದ್ : ಮುಂಬರುವ 2017ರ ಗುಜರಾತ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಇಂದು ಶುಕ್ರವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು.
“ಸಂಕಲ್ಪ ಪತ್ರ 2017′ ಎಂಬ ಶೀರ್ಷಿಕೆ ಇರುವ ಈ ಪ್ರಣಾಳಿಕೆಯನ್ನು ಕೇಂದ್ರ ಹಣಕಾಸು ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅನಾವರಣಗೊಳಿಸಿದರು.
ಆ ಬಳಿಕ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಜೇಟ್ಲಿ , “ಕಾಂಗ್ರೆಸ್ ಪಕ್ಷ ಪಾಟಿದಾರ್ ಸಮುದಾಯಕ್ಕೆ ಮೀಸಲಾತಿ ವಿಷಯದಲ್ಲಿ ಸುಳ್ಳು ಭರವಸೆ ನೀಡಿದೆ’ ಎಂದು ಟೀಕಿಸಿದರು.
“ಗುಜರಾತ್ನ ಆರ್ಥಿಕ ಬೆಳವಣಿಗೆ ದರವು ಇಡಿಯ ದೇಶದಲ್ಲೇ ಗರಿಷ್ಠವಾಗಿದೆ; ಕಳೆದ ಐದು ವರ್ಷಗಳಲ್ಲಿ ರಾಜ್ಯವು ಸರಾಸರಿ ಶೇ.10ರ ಪ್ರಗತಿಯನ್ನು ಸಾಧಿಸಿದೆ’ ಎಂದು ಹೇಳಿದ ಜೇಟ್ಲಿ , ಬಿಜೆಪಿ ಆಡಳಿತೆಯ ರಾಜ್ಯವನ್ನು ನಿರಾಧಾರವಾಗಿ ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.
ಇದೇ ಡಿ.4ರಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್, ರಾಜ್ಯ ರೈತರಿಗೆ ಪರಿಹಾರ ಮತ್ತು ಬೆಂಬಲ ನೀಡುವುದಕ್ಕೆ ತಾನು ಹೆಚ್ಚಿನ ಒತ್ತು ನೀಡುವುದಾಗಿ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ