ಸೇನೆಯ 57 ಸಾವಿರ ಹುದ್ದೆಗಳ ಪುನಾರಚನೆ
Team Udayavani, Aug 31, 2017, 6:35 AM IST
ಹೊಸದಿಲ್ಲಿ: ಶಸ್ತ್ರಾಸ್ತ್ರ ಕೊರತೆ ದೇಶದ ಸೇನೆಯನ್ನು ಬಾಧಿಸುತ್ತಿದೆ ಎಂಬ ವರದಿಗಳ ನಡುವೆಯೇ ಕೇಂದ್ರ ಸರಕಾರ ಸೇನೆಯಲ್ಲಿ ಆಮೂಲಾಗ್ರ ಬದಲಾವಣೆಗೆ ಚಿಂತನೆ ನಡೆಸಿದೆ. ಅದಕ್ಕೆ ಅನುಸಾರವಾಗಿ ಅಧಿಕಾರಿಗಳು, ಸಿಬಂದಿ ಸೇರಿದಂತೆ ವಿವಿಧ ರ್ಯಾಂಕಿಂಗ್ನ ವ್ಯಾಪ್ತಿಯಲ್ಲಿ 57,000 ಅಧಿಕಾರಿಗಳ ಹುದ್ದೆಗಳ ಪುನಾರಚನೆ, ಸಂಪನ್ಮೂಲಗಳ ಸದ್ಬಳಕೆಗೆ ಮುಂದಾಗಿದೆ. ಅದಕ್ಕಾಗಿ ಶೇಕಾತ್ಕರ್ ಸಮಿತಿ ವರದಿಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಸಮಿತಿ ನೀಡಿದ್ದ 99 ಶಿಫಾರಸುಗಳಲ್ಲಿ 65ನ್ನು ಜಾರಿ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಬಳಿಕ ಸೇನೆಯಲ್ಲಿ ಇಷ್ಟು ದೊಡ್ಡ ಮಟ್ಟದ ಸುಧಾರಣೆ ಆಗುತ್ತಿರುವುದು ಇದೇ ಮೊದಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ