ಅರುಣಾಚಲ ಪ್ರದೇಶ : ಸರಕಾರ ರಚನೆಗೆ ಪೆಮಾ ಖಂಡು ಗೆ ರಾಜ್ಯಪಾಲರ ಆಹ್ವಾನ
Team Udayavani, May 27, 2019, 7:09 PM IST
ಇಟಾನಗರ : ಅರುಣಾಚಲ ಪ್ರದೇಶ ರಾಜ್ಯಪಾಲ ಬ್ರಿಗೇಡಿಯರ್ (ನಿವೃತ್ತ) ಬಿ ಡಿ ಮಿಶ್ರಾ ಅವರು ರಾಜ್ಯದಲ್ಲಿ ನೂತನ ಸರಕಾರವನ್ನು ರಚಿಸಲು ಇಂದು ಸೋಮವಾರ ಬಿಜೆಪಿ ನಾಯಕ ಮತ್ತು ನಿಯೋಜಿತ ಮುಖ್ಯಮಂತ್ರಿ ಪೆಮಾ ಖಂಡು ಅವರನ್ನು ಆಹ್ವಾನಿಸಿದ್ದಾರೆ.
ಖಂಡು ಅವರು ತಮ್ಮ ಪಕ್ಷಕ್ಕೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ವಿಜಯವನ್ನು ದೊರಕಿಸಿಕೊಟ್ಟಿದ್ದಾರೆ.
ಇದೇ ಮೇ 29ರಂದು ರಾಜ ಭವನದಲ್ಲಿ ನಡೆಯುವ ಶಪಥ ಗ್ರಹಣ ಸಮಾರಂಭದಲ್ಲಿ ರಾಜ್ಯಪಾಲರು ಖಂಡು ಮತ್ತು ಅವರ ಸಂಪುಟ ಸದಸ್ಯರಿಗೆ ಪ್ರಮಾಣ ವಚನ ಬೋಧಿಸುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಿರ್ಗಮನ ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡಾ ಮತ್ತು ಇತರರ ಒಡಗೂಡಿ ಖಂಡು ಅವರು ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚಿಸುವ ಪ್ರಸ್ತಾವ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ