ಅರುಣಾಚಲ: 131 ಅಭ್ಯರ್ಥಿಗಳು ಕರೋಡ್ಪತಿಗಳು, ಸಿಎಂ ಖಂಡು ಅತೀ ಸಿರಿವಂತ
Team Udayavani, Apr 8, 2019, 3:33 PM IST
ಇಟಾನಗರ : ಅರುಣಾಚಲ ಪ್ರದೇಶದಲ್ಲಿ ಇದೇ ಎ.11ರಂದು ಲೋಕಸಭೆ ಮತ್ತು ವಿಧಾನಸಭೆಗೆ ಜತೆಯಾಗಿ ಚುನಾವಣೆ ನಡೆಯಲಿದೆ. ರಾಜ್ಯವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 184 ಅಭ್ಯರ್ಥಿಗಳ ಪೈಕಿ 131 ಮಂದಿ ಕರೋಡ್ಪತಿಗಳಾಗಿರುವುದು ದಾಖಲಾಗಿದೆ.
ಮೂರನೇ ಬಾರಿ ಚುನಾಯಿತರಾಗಲು ಮುಕ್ತೋ ಕ್ಷೇತ್ರದಲ್ಲಿ ಕಣದಲ್ಲಿರುವ ಮುಖ್ಯಮಂತ್ರಿ ಪೆಮಾ ಖಂಡು ಅವರು ಇತರೆಲ್ಲ ಅಭ್ಯರ್ಥಿಗಳಿಗಿಂತ ಅತ್ಯಂತ ಸಿರಿವಂತರಾಗಿದ್ದು ಅವರ ಆಸ್ತಿಪಾಸ್ತಿ 163 ಕೋಟಿ ರೂ.ಗಳಿಗೂ ಹೆಚ್ಚಿದೆ ಎಂದು ಅಸೋಸಿಯೇಶನ್ ಫಾರ್ ಡೆಮೋಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ತಿಳಿಸಿದೆ.
ಚುನಾವಣಾ ಕಣದಲ್ಲಿರುವವರ ಪೈಕಿ 67 ಅಭ್ಯರ್ಥಿಗಳು (ಶೇ.36 ಮಂದಿ) 5 ಕೋಟಿ ಗಿಂತ ಹೆಚ್ಚಿನ ಆಸ್ತಿಪಾಸ್ತಿ ಹೊಂದಿದ್ದಾರೆ; 44 ಮಂದಿ ಅಭ್ಯರ್ಥಿಗಳ ಆಸ್ತಿ ಪಾಸ್ತಿ 2ರಿಂದ 5 ಕೋಟಿ ರೂ. ವರೆಗೆ ಇದೆ ಎಂದು ಎಡಿಆರ್ ತಿಳಿಸಿದೆ.
2016ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ಖಂಡು ಅವರ ಚರಾಸ್ತಿ 1,43,87,82,786 ರೂ. ಇದೆಯಾದರೆ 19,62,75,356 ರೂ. ಸ್ಥಿರಾಸ್ತಿ ಇದೆ ತಮ್ಮ ಅಫಿದಾವಿತ್ನಲ್ಲಿ ಘೋಷಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು