ಅರುಣಾಚಲದಲ್ಲಿ ಹಿಮ ವರ್ಷ:650 ಪ್ರವಾಸಿಗರ ರಕ್ಷಿಸಿದ ಸೇನೆ
Team Udayavani, Mar 14, 2018, 2:15 PM IST
ಇಟಾನಗರ: ಅರುಣಾಚಲದ ಇಂಡೋ- ಟಿಬೆಟಿಯನ್ ಗಡಿಯಲ್ಲಿನ ಸೇಲಾ ಪಾಸ್ನಲ್ಲಿ ಭಾರೀ ಹಿಮವರ್ಷಕ್ಕೆ ಸಿಲುಕಿ ಅತಂತ್ರರಾಗಿದ್ದ 650 ಮಂದಿ ಪ್ರವಾಸಿಗರನ್ನು ಭಾರತೀಯ ಸೇನೆ ಸೋಮವಾರ ರಾತ್ರಿ ರಕ್ಷಿಸಿದೆ.
ಈ ಪೈಕಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 18 ತಿಂಗಳ ಶಿಶು ಹಾಗೂ ರಕ್ತದೊತ್ತಡ 250 ಮೀರಿದ್ದ 70ರ ವೃದ್ಧೆಯೂ ಸೇರಿದ್ದಾರೆ. ಸೋಮವಾರ ಮಧ್ಯಾಹ್ನದಿಂದ ಭಾರೀ ಹಾಗೂ ಅನಿರೀಕ್ಷಿತ ಹಿಮ ವರ್ಷ ಆರಂಭವಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಬೈಸಾಕಿ ಸೇನಾನೆಲೆಯಿಂದ ಸೇನೆಯ 2 ತಂಡಗಳು ಸ್ಥಳಕ್ಕೆ ಧಾವಿಸಿದವು. ಶೂನ್ಯಕ್ಕಿಂತ ಕೆಳಮಟ್ಟದ ತಾಪಮಾನದಲ್ಲಿ ರಾತ್ರಿಯಿಡೀ 7 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ, 650 ಪ್ರವಾಸಿಗರನ್ನು ರಕ್ಷಿಸುವಲ್ಲಿ ಈ ತಂಡ ಯಶಸ್ವಿಯಾದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ