ಉಜ್ಜಯಿನಿಯಲ್ಲಿ ಅರುಣಿಮಾ ಸಿನ್ಹಾಗೆ ಅವಮಾನ
Team Udayavani, Dec 26, 2017, 6:20 AM IST
ಉಜ್ಜಯಿನಿ: ಮೌಂಟ್ ಎವರೆಸ್ಟ್ ಏರಿದ ಮೊದಲ ಅಂಗವಿಕಲೆ ಅರುಣಿಮಾ ಸಿನ್ಹಾ, ಉಜ್ಜೆ„ನಿ ಮಹಾಕಾಲ ದೇಗುಲಕ್ಕೆ ತೆರಳಿದಾಗ ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಎವರೆಸ್ಟ್ ಏರಿದ್ದಕ್ಕಿಂತಲೂ ನನಗೆ ಮಹಾಕಾಲ ದೇಗುಲಕ್ಕೆ ತೆರಳುವುದು ಕಷ್ಟವೆನಿಸಿತು. ನನ್ನ ಅಂಗವೈಕಲ್ಯವನ್ನು ದೇಗುಲದಲ್ಲಿ ಹೀಯಾಳಿಸ ಲಾಯಿತು ಎಂದು ಅರುಣಿಮಾ ಟ್ವೀಟ್ ಮಾಡಿದ್ದಾರೆ. ದೇಗುಲಕ್ಕೆ ತೆರಳಿದಾಗ ಟಿಶರ್ಟ್ ಹಾಗೂ ಜೀನ್ಸ್ ಧರಿಸಿ ತೆರಳುವಂತಿಲ್ಲ. ಅಲ್ಲದೆ ಕೃತ್ರಿಮ ಕಾಲುಗಳನ್ನು ಧರಿಸಿದ್ದರಿಂದ ಗರ್ಭಗುಡಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಭದ್ರತಾ ಸಿಬ್ಬಂದಿ ನನ್ನನ್ನು ತಡೆದರು. ಈ ಬಗ್ಗೆ ಪರಿಪರಿ ಯಾಗಿ ಕೇಳಿಕೊಂಡರೂ ಪ್ರವೇಶಕ್ಕೆ ಅವಕಾಶ ನೀಡಲಿಲ್ಲ ಎಂದು ಅರುಣಿಮಾ ಹೇಳಿದ್ದಾರೆ.
ಘಟನೆ ಹೇಗೆ ನಡೆಯಿತು ಎಂದು ತಿಳಿದುಬಂದಿಲ್ಲ ಎಂದು ಆಡಳಿತ ಮಂಡಳಿ ಪ್ರತಿಕ್ರಿಯಿಸಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ನೋಡಿದ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ