ಕೇಜ್ರಿವಾಲ್ ಮೇಲೆ ಮೆಣಸಿನ ಪುಡಿ ಎರಚಿದ ದಾಳಿಕೋರ ಅರೆಸ್ಟ್
Team Udayavani, Nov 20, 2018, 4:18 PM IST
ಹೊಸದಿಲ್ಲಿ : ದಿಲ್ಲಿ ಮಂತ್ರಾಲಯದೊಳಗೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಇಂದು ಮಂಗಳವಾರ ಮೆಣಸಿನ ಪುಡಿ ಎರಚಿದ ದಾಳಿಕೋರ ಅನಿಲ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ದಿಲ್ಲಿ ಸಚಿವಾಲಯ ಕಟ್ಟಡದ ಮೂರನೇ ಮಹಡಿಯಲ್ಲಿರುವ ತಮ್ಮ ಕೊಠಡಿಯಿಂದ ಮಧ್ಯಾಹ್ನ ಊಟಕ್ಕೆಂದು ಹೊರಬಂದ ವೇಳೆ ದಾಳಿಕೋರ ಅನಿಲ್ ಕುಮಾರ್, ಕೇಜ್ರಿವಾಲ್ ಮೇಲೆ ಮೆಣಸಿನಪುಡಿ ಎರಚಿದ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದಾಳಿಕೋರ ಆರೋಪಿಯನ್ನು ಪೊಲೀಸರು ಇಂದ್ರಪ್ರಸ್ಥ ಎಸ್ಟೇಟ್ ಪೊಲೀಸ್ ಸ್ಟೇಶನ್ಗೆ ಒಯ್ದು ಆತನನ್ನು ಪ್ರಶ್ನಿಸುತ್ತಿದ್ದಾರೆ. ಭದ್ರತಾ ವೈಫಲ್ಯಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ