ನಮಗೆ ರಾಜಕೀಯ ಮಾಡುವುದು ಗೊತ್ತಿಲ್ಲ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ತನ್ನ ಸಂಪುಟದ ಸಚಿವನನ್ನೇ ಜೈಲಿಗೆ ಕಳುಹಿಸಿರುವ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?

Team Udayavani, Jun 25, 2022, 3:11 PM IST

1-sadsad

ಕುಲು: ನಮಗೆ ರಾಜಕೀಯ ಗೊತ್ತಿಲ್ಲ. ನಾವು ರಾಜಕೀಯ ಮಾಡಲು ಬಂದಿಲ್ಲ. ನಮ್ಮ ಪಯಣ ಅಣ್ಣಾ ಹಜಾರೆ ಚಳವಳಿಯಿಂದ ಆರಂಭವಾಯಿತು ಮತ್ತು ನಂತರ ನಾವು ಪಕ್ಷವನ್ನು ಸ್ಥಾಪಿಸಿದ್ದೇವೆ ಎಂದು ದೆಹಲಿ ಸಿಎಂ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿಕೆ ನೀಡಿದ್ದಾರೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಅವರೊಂದಿಗೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಭ್ರಷ್ಟಾಚಾರವನ್ನು ದೇಶದಿಂದ ತೊಡೆದುಹಾಕಲು ನಾವು ಪ್ರತಿಜ್ಞೆ ಮಾಡಿದ್ದೇವೆ. 1 ನೇ, ನಾವು ದೆಹಲಿಯಲ್ಲಿ ಭ್ರಷ್ಟಾಚಾರವನ್ನು ಕೊನೆಗೊಳಿಸಿದ್ದೇವೆ ಮತ್ತು ನಂತರ ಅದನ್ನು ಪಂಜಾಬ್‌ನಲ್ಲಿ ಪ್ರಾರಂಭಿಸಿದ್ದೇವೆ ಎಂದರು.

ಇದನ್ನೂ ಓದಿ : ಚೆನ್ನೈ ಭಾರೀ ಗಾಳಿ-ಮಳೆ; ಕಾರಿನ ಮೇಲೆ ಮರ ಉರುಳಿ ಬಿದ್ದು ಮಹಿಳೆ ಸಾವು, ಇಬ್ಬರಿಗೆ ಗಾಯ

ಒಬ್ಬ ಸಿಎಂ ತನ್ನದೇ ಸಂಪುಟದ ಸಚಿವನನ್ನೇ ಜೈಲಿಗೆ ಕಳುಹಿಸಿರುವ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಭಗವಂತ್ ಮಾನ್ ಸಾಹಬ್ ಅವರ ಆರೋಗ್ಯ ಸಚಿವ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕಂಡುಹಿಡಿದರು. ವಿರೋಧ ಪಕ್ಷಗಳು, ಮಾಧ್ಯಮಗಳಿಗೆ ತಿಳಿದಿರಲಿಲ್ಲ. ಅವರು ಬಯಸಿದ್ದರೆ, ಅದನ್ನು ಮುಚ್ಚಿ ಹಾಕಬಹುದಿತ್ತು ಬಹುದಿತ್ತು ಅಥವಾ ತನ್ನ ಪಾಲನ್ನು ಕೇಳಬಹುದುದಿತ್ತು, ಆದರೆ ಅವರು ಅವರನ್ನು ಜೈಲಿಗೆ ಕಳುಹಿಸಿದರು ಎಂದು ಕೇಜ್ರಿವಾಲ್ ಹಾಡಿ ಹೊಗಳಿದರು.

ಇಲಾಖೆಯ ಯೋಜನೆಗಳಲ್ಲಿ ಪಾಲು ತೆಗೆದುಕೊಂಡ ಆರೋಪದ ಮೇಲೆ ರಾಜ್ಯದ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಮಾನ್ ವಜಾಗೊಳಿಸಿದ್ದರು. ಸಿಂಗ್ಲಾರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.