ದಿಲ್ಲಿ ಸಿಎಸ್ ಹಲ್ಲೆ ಪ್ರಕರಣ: ಮೇ 18ರಂದು ಕೇಜ್ರಿವಾಲ್ ತನಿಖೆ
Team Udayavani, May 16, 2018, 3:15 PM IST
ಹೊಸದಿಲ್ಲಿ : ಈ ವರ್ಷ ಫೆಬ್ರವರಿಯಲ್ಲಿ ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಆಪ್ ಶಾಸಕರಿಂದ ನಡೆಯಿತೆನ್ನಲಾದ ಹಲ್ಲೆ ಬಗ್ಗೆ ಇದೇ ಶುಕ್ರವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಪ್ರಶ್ನಿಸಲಾಗುವುದು ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಅರವಿಂದ ಕೇಜ್ರಿವಾಲರಿಗೆ ನೊಟೀಸ್ ಜಾರಿಯಾಗಿದ್ದು ಮೇ 18ರಂದು ಬೆಳಗ್ಗೆ 11 ಗಂಟೆಗೆ ಪೊಲೀಸರು ಕೇಜ್ರಿವಾಲ್ ಅವರನ್ನು ಪ್ರಶ್ನಿಸುವರು.
ಕೇಜ್ರಿವಾಲ್ ಅವ ಖಾಸಗಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಕಳೆದ ತಿಂಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಶ್ನಿಸಿದ್ದರು .
ಅಂಶು ಪ್ರಕಾಶ್ ಮೇಲಿನ ಹಲ್ಲೆಗೆ ಸಂಬಂಧಿಸಿ ಪೊಲೀಸರು ಈಗಾಗಲೇ 11 ಮಂದಿ ಆಪ್ ಶಾಸಕರನ್ನು ಪ್ರಶ್ನಿಸಿದ್ದಾರೆ. ಅಂಶು ಪ್ರಕಾಶ್ ಅವರ ಮೇಲೆ ಕಳೆದ ಫೆ.19ರಂದು ಕೇಜ್ರಿವಾಲ್ ಅವರ ನಿವಾಸದಲ್ಲೇ ಹಲ್ಲೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.