ಮೊದಲ ಬಾರಿ ಕ್ರೇಜಿವಾಲ್‌-ಅಮಿತ್‌ ಶಾ ಭೇಟಿ

ಇಂದು ಸಂಜೆಯೊಳಗೆ ಭೇಟಿ ಸಾಧ್ಯತೆ

Team Udayavani, Feb 19, 2020, 4:06 PM IST

arvind-kejriwal-Amit-Shah

ಹೊಸದಿಲ್ಲಿ: ದಿಲ್ಲಿಯಲ್ಲಿ ಮೂರನೇ ಬಾರಿ ಅಮ್‌ಆದ್ಮಿ ಸರಕಾರ ರಚಿಸಿದೆ. ಭಾರೀ ಬಹುಮತದಿಂದ ಅರವಿಂದ್‌ ಕ್ರೇಜಿವಾಲ್‌ ನೇತೃತ್ವ ಸರಕಾರ ಮತ್ತೂಂದು ಅವಧಿಗೆ ದಿಲ್ಲಿ ಗದ್ದುಗೆ ಪಡೆದುಕೊಂಡಿದೆ. ಸತತವಾಗಿ ಕೇಂದ್ರ ಸರಕಾರದೊಂದಿಗೆ ಹೋರಾಡುತ್ತಲೇ ಬಂದಿರುವ ಕ್ರೇಜಿವಾಲ್‌ ಈ ಬಾರಿ ಮೆದುವಾಗುವ ಸಾಧ್ಯತೆ ಕಂಡುಬಂದಿವೆ.

ಅಧಿಕಾರ ಹಂಚಿಕೆ ಮತ್ತು ಕೇಂದ್ರದ ಹಸ್ತಕ್ಷೇಪದಕ ಕುರಿತು ಬಹಿರಂಗವಾಗಿಯೇ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಕಟುಮಾತುಗಳಿಂದ ಪಕ್ಷ ಟೀಕಿಸುತ್ತಲೇ ಬಂದಿತ್ತು. ಆದರೆ ಈ ಬಾರಿ ಅಧಿಕಾರ ಸ್ವೀಕರಿಸಿದ ಬಳಿಕ ಹಳೆಯದ್ದನ್ನೆಲ್ಲಾ ಮರೆತು ಅಭಿವೃದ್ಧಿಗಾಗಿ ಒಂದಾಗುವ ಸಂದೇಶವನ್ನು ರವಾನಿಸಿದ್ದಾರೆ.

ಈ ನಿಟ್ಟಿನಲ್ಲಿ ಇಂದು (ಬುಧವಾರ) ಕೇಂದ್ರದ ಗೃಹಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಗೃಹ ಸಚಿವಾಲಯದ ಬಳಿ ಸಮಯ ಕೇಳಿದ್ದಾರೆ. ಇಂದು ಸಂಜೆಯೊಳಗೆ ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದು ಈ ಎರಡು ನಾಯಕರ ನಡುವಿನ ಮೊದಲ ಭೇಟಿಯಾಗಿದೆ. ಈ ತನಕ ಹಾವು ಮುಂಗುಸಿಯಂತೆ ಕಿತ್ತಾಡುತ್ತಾ ಬಂದಿರುವ ಈ ಉಭಯ ನಾಯಕರು ಭೇಟಿಯಾಗುತ್ತಿದ್ದು, ಕುತೂಹಲ ಕೆರಳಿಸಿದೆ.

ಕೇಂದ್ರಾಡಳಿತ ಪ್ರದೇಶಗಳ ಮೇಲೆ ಕೇಂದ್ರ ಗೃಹ ಸಚಿವಾಲಯ ನೇರ ನಿಯಂತ್ರಣ ಹೊಂದಿರುತ್ತದೆ. ಅಲ್ಲಿನ ಆಡಳಿತ ಮಾತ್ರ ಪ್ರಾದೇಶಿಕ ಸರಕಾರಕ್ಕೆ ನೀಡಲಾಗಿದ್ದರೂ, ಕಾನೂನು ಸುವ್ಯವಸ್ಥೆ ರಕ್ಷಣೆ ಮೊದಲಾದ ಪ್ರಮುಖ ಅಂಶಗಳು ಕೇಂದ್ರ ಗೃಹಸಚಿವಾಲಯದ ಆಧೀನಕ್ಕೆ ಒಳಪಡುತ್ತವೆ. ಇನ್ನು ದಿಲ್ಲಿ ಎದುರಿಸುತ್ತಿರುವ ಪ್ರಮುಖ ಸಮಸ್ಯೆಯಾದ ವಾಯು ಮಾಲಿನ್ಯ, ಟ್ರಾಫಿಕ್‌ ಮೊದಲಾದವುಗಳನ್ನು ಬಗೆಹರಿಸಲು ಕೇಂದ್ರ ನೆರವನ್ನು ಕೇಳುವ ಸಾಧ್ಯತೆ ಇದೆ. ಈ ಎಲ್ಲಾ ಅಂಶಗಳು ಈ ಭೇಟಿಯ ವೇಳೆ ಚರ್ಚೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.