ಯಶಸ್ವಿಯಾದ ವೈದ್ಯರ ಮುಷ್ಕರ; ತುರ್ತು ವಿಚಾರಣೆ ಅನಗತ್ಯ: ಸುಪ್ರೀಂ ಕೋರ್ಟ್
Team Udayavani, Jun 18, 2019, 12:12 PM IST
ಹೊಸದಿಲ್ಲಿ : ಪಶ್ಚಿಮ ಬಂಗಾಲ ಮತ್ತು ಇತರ ರಾಜ್ಯಗಳಲ್ಲಿ ವೈದ್ಯರು ತಮ್ಮ ಮುಷ್ಕರ ಯಶಸ್ವಿಯಾಗಿರುವ ಕಾರಣ ಅದನ್ನು ಹಿಂಪಡೆದಿರುವುದರಿಂದ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಭದ್ರತೆ ಮತ್ತು ಸುರಕ್ಷೆಯನ್ನು ಕೋರಿದ ಅರ್ಜಿಯ ತುರ್ತು ವಿಚಾರಣೆಯ ಅಗತ್ಯ ಈಗ ಇಲ್ಲವಾಗಿದೆ; ಆದುದರಿಂದ ತಾನು ಅದನ್ನು ಮುಂದಕ್ಕೆ ಹಾಕುತ್ತಿರುವುದಾಗಿ ಇಂದು ಮಂಗಳವಾರ ಹೇಳಿದೆ.
ಹಾಗಿದ್ದರೂ ವೈದ್ಯರ ಸುರಕ್ಷೆ ಮತ್ತು ಭದ್ರತೆಗೆ ಸಂಬಂಧಿಸಿ ಮಹತ್ತರ ವಿಷಯವನ್ನು ತಾನು ಮುಕ್ತವಾಗಿ ಇರಿಸಿರುವುದಾಗಿ ಹೇಳಿದೆ.
ಜಸ್ಟಿಸ್ ದೀಪಕ್ ಗುಪ್ತಾ ಮತ್ತು ಜಸ್ಟಿಸ್ ಸೂರ್ಯ ಕಾಂತ್ ಅವರನ್ನು ಒಳಗೊಂಡ ಪೀಠ, ಈಗ ಮುಗಿದಿರುವ ವೈದ್ಯರ ಮುಷ್ಕರಕ್ಕೆ ಸಂಬಂಧಿಸಿ ನಾವು ಕೇಂದ್ರಕ್ಕೆ ನೊಟೀಸ್ ಜಾರಿ ಮಾಡುವುದಿಲ್ಲ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?