- Thursday 12 Dec 2019
ಯಶಸ್ವಿಯಾದ ವೈದ್ಯರ ಮುಷ್ಕರ; ತುರ್ತು ವಿಚಾರಣೆ ಅನಗತ್ಯ: ಸುಪ್ರೀಂ ಕೋರ್ಟ್
Team Udayavani, Jun 18, 2019, 12:12 PM IST
ಹೊಸದಿಲ್ಲಿ : ಪಶ್ಚಿಮ ಬಂಗಾಲ ಮತ್ತು ಇತರ ರಾಜ್ಯಗಳಲ್ಲಿ ವೈದ್ಯರು ತಮ್ಮ ಮುಷ್ಕರ ಯಶಸ್ವಿಯಾಗಿರುವ ಕಾರಣ ಅದನ್ನು ಹಿಂಪಡೆದಿರುವುದರಿಂದ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಭದ್ರತೆ ಮತ್ತು ಸುರಕ್ಷೆಯನ್ನು ಕೋರಿದ ಅರ್ಜಿಯ ತುರ್ತು ವಿಚಾರಣೆಯ ಅಗತ್ಯ ಈಗ ಇಲ್ಲವಾಗಿದೆ; ಆದುದರಿಂದ ತಾನು ಅದನ್ನು ಮುಂದಕ್ಕೆ ಹಾಕುತ್ತಿರುವುದಾಗಿ ಇಂದು ಮಂಗಳವಾರ ಹೇಳಿದೆ.
ಹಾಗಿದ್ದರೂ ವೈದ್ಯರ ಸುರಕ್ಷೆ ಮತ್ತು ಭದ್ರತೆಗೆ ಸಂಬಂಧಿಸಿ ಮಹತ್ತರ ವಿಷಯವನ್ನು ತಾನು ಮುಕ್ತವಾಗಿ ಇರಿಸಿರುವುದಾಗಿ ಹೇಳಿದೆ.
ಜಸ್ಟಿಸ್ ದೀಪಕ್ ಗುಪ್ತಾ ಮತ್ತು ಜಸ್ಟಿಸ್ ಸೂರ್ಯ ಕಾಂತ್ ಅವರನ್ನು ಒಳಗೊಂಡ ಪೀಠ, ಈಗ ಮುಗಿದಿರುವ ವೈದ್ಯರ ಮುಷ್ಕರಕ್ಕೆ ಸಂಬಂಧಿಸಿ ನಾವು ಕೇಂದ್ರಕ್ಕೆ ನೊಟೀಸ್ ಜಾರಿ ಮಾಡುವುದಿಲ್ಲ ಎಂದು ಹೇಳಿತು.
ಈ ವಿಭಾಗದಿಂದ ಇನ್ನಷ್ಟು
-
ಗುವಾಹಟಿ/ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯದಲ್ಲಿ...
-
ನವದೆಹಲಿ: ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವ ಘಟನೆಯ...
-
ಜಾಲೋರ್(ರಾಜಸ್ಥಾನ): ಮೂರು ವರ್ಷದ ಪುಟ್ಟ ಮಗುವಿನ ತಲೆ ಸ್ಟೀಲ್ ಪಾತ್ರೆಯೊಳಗೆ ಸಿಲುಕಿಕೊಂಡಿದ್ದು, ಕೊನೆಗೂ ಗ್ರಾಮಸ್ಥರ ನೆರವಿನೊಂದಿಗೆ ಪಾತ್ರೆಯನ್ನು ಕತ್ತರಿಸಿ...
-
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದಿದೆ. ಮತ್ತೊಂದೆಡೆ...
-
ನವದೆಹಲಿ:ಅಸ್ಸಾಂ ಜನರ ಅಧಿಕಾರ, ಹಕ್ಕನ್ನೂ ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅಸ್ಸಾಂ ಜನರ ಸಂಸ್ಕೃತಿ, ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ...
ಹೊಸ ಸೇರ್ಪಡೆ
-
ಗಂಗಾವತಿ: ನಗರದ ಮಹಾತ್ಮ ಗಾಂಧಿ ವೃತ್ತ ಸೇರಿ ಪ್ರಮುಖ ವೃತ್ತಗಳಲ್ಲಿ ನಗರಸಭೆಯ ಫುಟ್ಪಾತ್ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಕರವೇ (ಪ್ರವೀಣ ಶೆಟ್ಟಿ)...
-
ಸೊಲ್ಲಾಪುರ: ದತ್ತ ಜಯಂತಿ ದಿನವಾದ ಬುಧವಾರ ಅಕ್ಕಲಕೋಟ ನಗರದ ಶ್ರೀ ಸ್ವಾಮಿ ಸಮರ್ಥರ ದರ್ಶನಕ್ಕೆ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕ, ತೆಲಂಗಾಣದಿಂದ ಲಕ್ಷಾಂತರ...
-
ಢಾಕಾ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಭಾರತದ...
-
ಕೊಪ್ಪಳ: 2017-18ನೇ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸೆಂಬರ್-2019ರ ಅಂತ್ಯದವರೆಗೆ ಕಾಲಮಿತಿ ನಿಗದಿ ಪಡಿಸಲಾಗಿತ್ತು. ಆದರೆ ಇಲ್ಲಿವರೆಗೂ ಬಹುತೇಕ ಕಾಮಗಾರಿಗಳು...
-
ಶಿಗ್ಗಾವಿ: ಕಾಲ ಕಾಲಕ್ಕೆ ಮಣ್ಣಿನ ಪರೀಕ್ಷೆ ಮಾಡಿಸಿ, ಕೊರತೆಯಾದ ಪೋಷಕಾಂಶವನ್ನು ಸರಿದೂಗಿಸುವ ಮೂಲಕ ಕೃಷಿ ಜಮೀನನ್ನು ಫಲವತ್ತಗೊಳಿಸಬೇಕು ಎಂದು ಧುಂಡಶಿ ರೈತ...