ಜೀವಾವಾಧಿ ಶಿಕ್ಷೆ ಕಡಿಮೆ ಮಾಡಿ: ರಾಜ್ಯಪಾಲರಿಗೆ ಆಸಾರಾಂ ಮೊರೆ
Team Udayavani, Sep 11, 2018, 12:19 PM IST
ಜೋಧ್ಪುರ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ರೇಪ್ ಕೃತ್ಯ ಎಸಗಿದ ಅಪರಾಧಕ್ಕೆ ಜೀವಾವಾಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನವ ಆಸಾರಾಂ ಬಾಪು, ತನ್ನ ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡುವಂತೆ ರಾಜಸ್ಥಾನ ರಾಜ್ಯಪಾಲರಲ್ಲಿ ದಯಾ ಅರ್ಜಿಯನ್ನು ಸಲ್ಲಿಸಿರುವುದಾಗಿ ವರದಿಗಳು ತಿಳಿಸಿವೆ.
ಬಾಲಕಿಯ ಮೇಲೆ ನಿರಂತರ ಐದು ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಅಪರಾಧಕ್ಕಾಗಿ ಈ ವರ್ಷ ಎ.25ರಂದು ಜೋಧ್ಪುರ ನ್ಯಾಯಾಲಯ ಆಸಾ ರಾಂ ಬಾಪುಗೆ ಜೀವಾವಧಿ ಶಿಕ್ಷೆ ನೀಡಿತ್ತು.
ಇದನ್ನು ಪ್ರಶ್ನಿಸಿ ಆಸಾ ರಾಂ ಜುಲೈ 2ರಂದು ಹೈಕೋರ್ಟಿಗೆ ಅರ್ಜಿ ಹಾಕಿದ್ದು ಅದಿನ್ನೂ ವಿಚಾರಣೆಗೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್