ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಜೀವನದಲ್ಲಿ ಫಲಗೊಂಡಿರುವವರು ಮಾತ್ರ ಬಿಗ್‌ ಬಾಸ್‌ ಗೆ ಹೋಗುತ್ತಾರೆ.

Team Udayavani, Dec 3, 2022, 1:53 PM IST

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ನನಗೆ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಮುಂಬಯಿ: ಶಾರ್ಕ್‌ ಟ್ಯಾಂಕ್‌ ಇಂಡಿಯಾ ಶೋ ಮೂಲಕ ಜನಪ್ರಿಯರಾದ ಭಾರತ್‌ ಪೇ ಸಂಸ್ಥಾಪಕ ಅಶ್ನೀರ್​ ಗ್ರೋವರ್ ಹಿಂದಿಯ ಬಿಗ್‌ ಬಾಸ್‌ ಕಾರ್ಯಕ್ರಮದ ಬಗ್ಗೆ ಮಾತನಾಡಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಉದ್ಯಮಿಯಾಗಿರುವ ಅಶ್ನೀರ್​ ಗ್ರೋವರ್ ಹಿಂದಿಯ ಜನಪ್ರಿಯ ಶೋ ʼಶಾರ್ಜ್‌ ಟ್ಯಾಂಕ್‌ ಇಂಡಿಯಾʼ ದಲ್ಲಿ ತೀರ್ಪುಗಾರರಾಗಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ತನ್ನ ಆ್ಯಟಿಟ್ಯೂಡ್‌ ನಿಂದಲೇ ಜನರನ್ನು ಸೆಳೆದ ಅಶ್ನೀರ್​ ಗ್ರೋವರ್  ಕೋಟ್ಯಂತರ ವ್ಯವಹಾರವನ್ನು ಮಾಡುವ ಯಶಸ್ವಿ ಉದ್ಯಮಿಯೂ ಹೌದು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಬಿಗ್‌ ಬಾಸ್‌ ಕಾರ್ಯಕ್ರಮದ ಬಗ್ಗೆ ಮಾತಾನಾಡಿದ್ದು ಈಗ ಸುದ್ದಿಯಾಗುತ್ತಿದೆ.

ಇದನ್ನೂ ಓದಿ: ಧೋನಿ ಬಳಿಕ ಸಿಎಸ್ ಕೆಗೆ ಯಾರು ನಾಯಕ?: ಗುಟ್ಟು ಬಿಚ್ಚಿಟ್ಟ ಕೋಚ್ ಮೈಕ್ ಹಸ್ಸಿ

“ನನಗೆ ಬಿಗ್‌ ಬಾಸ್‌ ಆಯೋಜಕರು, ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಲು ಕೇಳಿದ್ದರು. ಆದರೆ ನಾನು ಅವರ ಆಫರನ್ನು ತಿರಸ್ಕರಿಸಿದೆ. ನನ್ನ ಪ್ರಕಾರ ಜೀವನದಲ್ಲಿ ವೈಫಲ್ಯವನ್ನು ಅನುಭವಿಸಿದವರು ಮಾತ್ರ ಬಿಗ್‌ ಬಾಸ್‌ ನಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಮೊದಲಿಗೆ ನಾನು ಕಾರ್ಯಕ್ರಮವನ್ನು ನೋಡುತ್ತಿದ್ದೆ ಆದರೆ ಈಗ ಅದು ಹಳಸಿದ ಹಾಗೆ ಕಾಣುತ್ತದೆ” ಎಂದಿದ್ದಾರೆ.

ವಿಫಲಗೊಂಡಿರುವವರು ಮಾತ್ರ ಬಿಗ್‌ ಬಾಸ್‌ ಗೆ ಹೋಗುತ್ತಾರೆ. ಯಶಸ್ವಿ ವ್ಯಕ್ತಿಗಳಲ್ಲ. ನಾನು ಯಾವತ್ತೂ ಆ ಶೋಗೆ ಹೋಗಲ್ಲ. ನೀವು ಎಷ್ಟು ಹಣಕೊಟ್ಟರು ನಾನು ಅಲ್ಲಿಗೆ ಹೋಗಲ್ಲ. ಒಂದು ವೇಳೆ ಸಲ್ಮಾನ್‌ ಖಾನ್‌ ಗೆ ಕೊಟ್ಟ ಹಣದ್ದಷ್ಟು ನನಗೆ ಕೊಟ್ಟರೆ ಆಮೇಲೆ ನೋಡೋಣ ಎಂದು ಅವರು ಹೇಳಿದ್ದಾರೆ.

ಶಾರ್ಕ್‌ ಟ್ಯಾಂಗ್‌ ಸೀಸನ್‌ -2 ಶೀಘ್ರದಲ್ಲಿ ಬರಲಿದೆ. ಈ ಕಾರ್ಯಕ್ರಮದಲ್ಲಿ ಅಮಾನ್‌ ಗುಪ್ತ, ಅನುಪಮ್‌ ಮಿತ್ತಲು, ವಿನಿತಾ ಸಿಂಗ್‌, ನಮಿತಾ ತಾಪರ್,ಪಿಯೂಷ್‌ ಬನ್ಸಲ್‌ ಹಾಗೂ  ಕಾರ್‌ ದೇಕೋ ಸಿಎಓ ಅಮಿತ್‌ ಜೈನ್‌ ಜಡ್ಜ್‌ ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅಶ್ನೀರ್​ ಗ್ರೋವರ್ ಈ ಸಲಿ ಕಾರ್ಯಕ್ರಮದ ಭಾಗವಾಗಿಲ್ಲ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.