ಅಶೋಕ್ ಗೆಹ್ಲೋಟ್ ಗೆ ವಸುಂಧರಾ ರಾಜೇ ನಾಯಕಿಯೇ? ಮತ್ತೆ ತಿರುಗಿಬಿದ್ದ ಸಚಿನ್ ಪೈಲಟ್


Team Udayavani, May 9, 2023, 2:43 PM IST

sacin

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಾಯಕರು ಸೋನಿಯಾ ಗಾಂಧಿ ಅಲ್ಲ, ಬಿಜೆಪಿಯ ವಸುಂಧರಾ ರಾಜೇ ಎಂದು ತೋರುತ್ತಿದೆ ಎಂದು ಸಚಿನ್ ಪೈಲಟ್ ಇಂದು ಹೇಳಿದ್ದಾರೆ.

ಪಕ್ಷದ ಹಿರಿಯ ಅಶೋಕ್ ಗೆಹ್ಲೋಟ್ ಅವರ ಮೇಲೆ ಮತ್ತೆ ವಾಗ್ದಾಳಿ ನಡೆಸಿರುವ ಸಚಿನ್ ಪೈಲಟ್ ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷದ ಅವಕಾಶಗಳನ್ನು ಹಾಳುಮಾಡಲು ಬಯಸುವುದಿಲ್ಲ. ಆದ್ದರಿಂದ ಪಕ್ಷವನ್ನು ತೊರೆಯುವುದಿಲ್ಲ ಎಂದು ಹೇಳಿದರು. ಆದರೆ, ಭ್ರಷ್ಟಾಚಾರವನ್ನು ಬಯಲು ಮಾಡಲು ಅಜ್ಮೀರ್‌ ನಿಂದ ಜೈಪುರದವರೆಗೆ “ಜನಸಂಘರ್ಷ್ ಯಾತ್ರೆ”ಯನ್ನು ನಡೆಸುವುದಾಗಿ ಘೋಷಿಸಿದರು.

2020 ರಲ್ಲಿ ಸಚಿನ್ ಪೈಲಟ್ ಕೆಲವು ಶಾಸಕರೊಂದಿಗೆ ದಂಗೆ ಎದ್ದಾಗ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಅಶೋಕ್ ಗೆಹ್ಲೋಟ್ ಅವರ ಹೇಳಿಕೆಯ ಬಳಿಕ ಸಚಿನ್ ಪೈಲಟ್ ತಿರುಗೇಟು ನೀಡಿದ್ದಾರೆ.

ಧೋಲ್ಪುರದಲ್ಲಿ ಮುಖ್ಯಮಂತ್ರಿಯವರ ಭಾಷಣವನ್ನು ಕೇಳಿದ ನಂತರ, ಅವರ ನಾಯಕಿ ಸೋನಿಯಾ ಗಾಂಧಿ ಅಲ್ಲ, ಆದರೆ ಅವರ ನಾಯಕಿ ವಸುಂಧರಾ ರಾಜೇ ಎಂದು ನಾನು ಭಾವಿಸುತ್ತೇನೆ ಎಂದು ಸಚಿನ್ ಪೈಲಟ್ ಸುದ್ದಿಗಾರರಿಗೆ ತಿಳಿಸಿದರು.

“ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಿದೆ ಎಂದು ಅವರು (ಗೆಹ್ಲೋಟ್) ಆರೋಪಿಸಿದ್ದಾರೆ. ನಂತರ ಅವರು ಬಿಜೆಪಿ ನಾಯಕರೊಬ್ಬರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಹೇಳುತ್ತಾರೆ. ಈ ಎರಡು ವಿರುದ್ಧ ಹೇಳಿಕೆಯನ್ನು ಅವರೇ ವಿವರಿಸಬೇಕು” ಎಂದಿದ್ದಾರೆ.

ಭಾನುವಾರ ನಡೆದ ರ್ಯಾಲಿಯಲ್ಲಿ ಅಶೋಕ್ ಗೆಹ್ಲೋಟ್ ಅವರು ವಸುಂಧರಾ ರಾಜೆ ಮತ್ತು ಇತರ ಇಬ್ಬರು ಬಿಜೆಪಿ ನಾಯಕರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು, ಬಿಜೆಪಿಗೆ ಸೇರಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದ್ದರು. ಬಂಡಾಯವೆದ್ದಿರುವ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ಗೆಹ್ಲೋಟ್, ಅವರು ಹಣವನ್ನು ಹಿಂತಿರುಗಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.