ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ142 ಮಂದಿ ಹಿಂದೂ ಧರ್ಮಕ್ಕೆ ವಾಪಸ್
Team Udayavani, Mar 1, 2023, 6:44 AM IST
ಗುವಾಹಟಿ: ಅಸ್ಸಾಂನ ಜಾಗೀರೋಡ್ನ ತಿವಾ ಶಾಂಗ್ ಗ್ರಾಮದಲ್ಲಿ ಗೋಬಾ ದೇವರಾಜ ರಾಜ್ ಪರಿಷತ್ ವತಿಯಿಂದ ಸೋಮವಾರ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ 142 ಮಂದಿ ಘರ್ ವಾಪ್ಸಿ ಮೂಲಕ ಸನಾತನ ಧರ್ಮಕ್ಕೆ ಹಿಂತಿರುಗಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಗೋಬಾ ದೇವರಾಜ ರಾಜ್ ಪರಿಷತ್ನ ಪ್ರಧಾನ ಕಾರ್ಯದರ್ಶಿ ಜುರ್ ಸಿಂಗ್ ಬೊರ್ಡೊಲೊಯ್, “ಸ್ವ-ಇಚ್ಛೆಯಿಂದ 142 ಮಂದಿ ಸನಾತನ ಧರ್ಮಕ್ಕೆ ಹಿಂತಿರುಗಿದ್ದಾರೆ.
ತಿವಾ ಬುಡಕಟ್ಟು ಸೇರಿದ್ದ 1,100 ಕುಟುಂಬಗಳು ಈ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರು. ಪುನಃ ಸನಾತನ ಧರ್ಮಕ್ಕೆ ಮರಳುವ ನಿರ್ಧಾರವನ್ನು ಈ ಕುಟುಂಬಗಳು ಮಾಡಿವೆ,’ ಎಂದು ತಿಳಿಸಿದ್ದಾರೆ.
“ಮೂಲತಃ ಹಿಂದೂಗಳಾಗಿರುವ ತಿವಾ ಬುಡಕಟ್ಟು ಜನರಲ್ಲಿ ಕೆಲವರು ಆರ್ಥಿಕ ಪರಿಸ್ಥಿತಿ ಹಾಗೂ ಶಿಕ್ಷಣದ ಕೊರತೆಯಿಂದಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರು,’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ