ಕೋವಿಡ್ ಆತಂಕದ ನಡುವೆಯೇ ದೇಶದಲ್ಲಿ ಆಫ್ರಿಕ ಹಂದಿ ಜ್ವರ ಸೋಂಕು


Team Udayavani, May 5, 2020, 6:42 PM IST

ಕೋವಿಡ್ ಆತಂಕದ ನಡುವೆಯೇ ದೇಶದಲ್ಲಿ ಆಫ್ರಿಕ ಹಂದಿ ಜ್ವರ ಸೋಂಕು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇಶಾದ್ಯಂತ ಕೋವಿಡ್ ಕೇಕೆ ಮುಂದುವರೆದಿರುವಂತೆಯೇ ಆಫ್ರಿಕ ಹಂದಿ ಜ್ವರದ (ಎಎಸ್‌ಎಫ್) ಪ್ರಕರಣ ಅಸ್ಸಾಂನಲ್ಲಿ ಕಾಣಿಸಿಕೊಂಡಿದೆ.

ಇದು ದೇಶದಲ್ಲಿಯೇ ಮೊದಲ ಕೇಸ್‌ ಆಗಿದ್ದು, 2,500 ಹಂದಿಗಳು ಸಾವನ್ನಪ್ಪಿವೆ ಎಂದು ಆರೋಗ್ಯ ಸಚಿವ ಅತುಲ್‌ ಬೋರಾ ತಿಳಿಸಿದ್ದಾರೆ.

ಅಸ್ಸಾಂನ 7 ಜಿಲ್ಲೆಗಳ 306 ಗ್ರಾಮಗಳಲ್ಲಿ ಈ ಜ್ವರ ಕಂಡು ಬಂದಿದೆ. 2,500ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿವೆ. ಈ ಜ್ವರಕ್ಕೂ ಕೋವಿಡ್ -19ಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪಶುಸಂಗೋಪನೆ ಸಚಿವ ಅತುಲ್‌ ಬೋರಾ ತಿಳಿಸಿದ್ದಾರೆ.

ಭೋಪಾಲ್‌ನ ರಾಷ್ಟ್ರೀಯ ಪ್ರಾಣಿಗಳ ಸಂಶೋಧನೆ ಸಂಸ್ಥೆಯು, ಈ ಕಾಯಿಲೆಯನ್ನು ಆಫ್ರಿಕ ಹಂದಿ ಜ್ವರ ಎಂದು ದೃಢಪಡಿಸಿದೆ. ಇಂಥ ಪ್ರಕರಣ ದೇಶದಲ್ಲಿಯೇ ಮೊದಲನೇಯದ್ದು ಎಂದು ಕೇಂದ್ರ ಸರಕಾರ ಕೂಡ ತಿಳಿಸಿದೆ.

ಹಂದಿಗಳನ್ನು ಸಾಯಿಸದೆ, ಜ್ವರ ನಿಯಂತ್ರಿಸಲು ಸಾಧ್ಯವೇ ಎಂಬುದರ ಕುರಿತು ತಜ್ಞರೊಂದಿಗೆ ಚರ್ಚೆ ನಡೆಸಲಾಗುವುದು. ಈ ಜ್ವರ ಕಾಣಿಸಿಕೊಂಡ ಪ್ರದೇಶದಲ್ಲಿ ಹಂದಿಗಳ ಮರಣ ಪ್ರಮಾಣ ಬಹುತೇಕವಾಗಿ ಶೇ.100ರಷ್ಟು ಇದೆ.

ಫೆಬ್ರವರಿಯಲ್ಲಿ ಮೊದಲ ಬಾರಿಗೆ ಈ ಜ್ವರ ಕಾಣಿಸಿಕೊಂಡಿದೆ. 2019ರ ಎಪ್ರಿಲ್‌ನಲ್ಲಿ ಚೀನದ ಗಡಿಯಲ್ಲಿ ಕಂಡು ಬಂದಿತ್ತು. ಇದೀಗ ಅರುಣಾಚಲ ಪ್ರದೇಶವನ್ನು ದಾಟಿ ಅಸ್ಸಾಂಗೂ ತಗುಲಿರುವ ಸಾಧ್ಯತೆ ಇದೆ ಎಂದು ಅತುಲ್‌ ಬೋರಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.