INDIA; ಡುಪ್ಲಿಕೇಟ್ ‘ಗಾಂಧಿ’ ಎಂಬ ಉಪನಾಮವನ್ನು ರಾಹುಲ್ ಬಿಡಬೇಕು: ಹಿಮಂತ ಬಿಸ್ವಾ


Team Udayavani, Sep 10, 2023, 8:52 PM IST

Himanth-Bisw

ಗುವಾಹಟಿ: “ಮತ ಸಂಗ್ರಹಿಸುವ ಸಮಯ ಬಂದಾಗ, ಕಾಂಗ್ರೆಸ್‌ನವರು ಭಾರತ್ ಜೋಡೋ ಯಾತ್ರೆ ಮಾಡುತ್ತಾರೆ, ಕರ್ನಾಟಕ ಚುನಾವಣೆಗಳು ಮುಗಿದಾಗ ಅದು ಇಂಡಿಯಾ ವಾಗಿ ಬದಲಾಯಿತು” ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಲೇವಡಿ ಮಾಡಿದ್ದಾರೆ.

‘ಈಗ ನಾವು ಇಂಡಿಯಾ ಆಗಿದ್ದೇವೆ ಎಂದು ಅವರು ಹೇಳುತ್ತಾರೆ. ನಾನು ಅವರಿಗೆ ನಕಲಿ ನಾಯಕರು ಎಂದು ಹೇಳುತ್ತೇನೆ. ಮೊದಲು ಗಾಂಧೀಜಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಆಮೇಲೆ ಗಾಂಧಿ ಉಪನಾಮ ಹಿಡಿದು ನೀವೆಲ್ಲರೂ ಡುಪ್ಲಿಕೇಟ್ ಗಾಂಧಿಗಳಾದಿರಿ’ ಎಂದು ಕಿಡಿ ಕಾರಿದರು.

‘ಭಾರತದ ಮೊದಲ ಹಗರಣ ಈ ‘ಟೈಟಲ್’ ಹಗರಣ.ದೇಶವನ್ನು ದೋಚಿ ಇಂಡಿಯಾವಾಗಲು ಬಯಸುತ್ತಿದ್ದಾರೆ. ನಾಳೆ ಒಬ್ಬ ಡಕಾಯಿತ ಗಾಂಧಿ ಉಪನಾಮವನ್ನು ತೆಗೆದುಕೊಂಡರೆ ಅವನು ಸಾಧು ಆಗುತ್ತಾನೆಯೇ?’ ಎಂದು ಪ್ರಶ್ನಿಸಿದರು.

‘ಇಂಡಿಯಾ ಎಂಬ ಹೆಸರನ್ನು ತೆಗೆದುಕೊಳ್ಳುವ ಮೂಲಕ ನೀವು ಪಾಪ ಮಾಡಿದ್ದೀರಿ, ಏಕೆಂದರೆ ನೀವು ಇಂಡಿಯಾಕ್ಕೆ ಕೀರ್ತಿ ತರುವ ಯಾವುದನ್ನೂ ಮಾಡಲಿಲ್ಲ. ನಿಮಗೆ ‘ಇಂಡಿಯಾ’ ಎಂಬ ಹೆಸರನ್ನು ತೆಗೆದುಕೊಳ್ಳುವ ಹಕ್ಕೂ ಇಲ್ಲ’ ಎಂದರು.

‘ಭಾರತ್’ ಎಂಬ ಹೆಸರನ್ನು ತೆಗೆದುಕೊಳ್ಳಲಿ, ಆದರೆ ನನ್ನದೊಂದು ವಿನಮ್ರ ವಿನಂತಿ, ರಾಹುಲ್ ಗಾಂಧಿಯವರಾದರೂ ‘ಗಾಂಧಿ’ ಎಂಬ ಉಪನಾಮವನ್ನು ಬಿಡಬೇಕು. ಅದೂ ಡುಪ್ಲಿಕೇಟ್ ಶೀರ್ಷಿಕೆ ಎಂದು ಹೇಳಿದರು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.