
ಹಿರಿಯ ಬಿಜೆಪಿಗರ ಪಾದ ತೊಳೆದ ಅಸ್ಸಾಂ ಸಿಎಂ; ವಿಡಿಯೋ ವೈರಲ್
Team Udayavani, Oct 8, 2022, 4:32 PM IST

ಗುವಾಹಟಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹಿರಿಯ ಬಿಜೆಪಿ ಮುಖಂಡರ ಪಾದಗಳನ್ನು ತೊಳೆದು ಗಮನಸೆಳೆದಿದ್ದಾರೆ.
ಇದನ್ನೂ ಓದಿ : 9 ಜನರನ್ನು ಬಲಿ ಪಡೆದ ನರಭಕ್ಷಕ ಹುಲಿಯ ಬೇಟೆಗೆ ಕಾರ್ಯಾಚರಣೆ
”ಹಿರಿಯರಿಗೆ ಗೌರವ, ಭಾರತೀಯ ಸಂಸ್ಕೃತಿಯ ತತ್ವ, ನಮ್ಮ ಪಕ್ಷದ ಸಂಪ್ರದಾಯದ ಮೂಲಾಧಾರವಾಗಿದೆ. ಅಸ್ಸಾಂನಲ್ಲಿ ಆರಂಭಿಕ ಹಂತದಲ್ಲಿ ನಮ್ಮ ಪಕ್ಷದ ತಳಹದಿಯನ್ನು ಬಲಪಡಿಸಲು ಅಪಾರ ಕೊಡುಗೆಗಳನ್ನು ನೀಡಿದ ನಮ್ಮ ಗೌರವಾನ್ವಿತ ಹಿರಿಯ ಬಿಜೆಪಿ ಪದಾಧಿಕಾರಿಗಳ ಪಾದಗಳನ್ನು ತೊಳೆದು ಗೌರವಿಸಲಾಗಿದೆ” ಎಂದು ಶರ್ಮಾ ವಿಡಿಯೋ ಟ್ವೀಟ್ ಮಾಡಿದ್ದಾರೆ.
ಗುವಾಹಟಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪಕ್ಷದ ಪ್ರಧಾನ ಕಚೇರಿಯಲ್ಲಿ ಈ ಕಾರ್ಯಕ್ರಮ ನಡೆಸಿ ಮೂಲ ಬಿಜೆಪಿಗರಿಗೆ ಗೌರವ ತೋರಿದ್ದಾರೆ. ಈ ವಿಡಿಯೋ ಗೆ ಬಿಜೆಪಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಜಂಟಿಯಾಗಿ ಅಸ್ಸಾಂ ಪ್ರವಾಸದಲ್ಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.
Showing respect to the seniors, an ethos of Indian culture, is a cornerstone of our party’s tradition.
Honoured to have washed the feet of our respected senior BJP functionaries whose immense contributions helped strengthen our party’s base in the early phase in Assam. pic.twitter.com/dKGXvZPASy
— Himanta Biswa Sarma (@himantabiswa) October 8, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ವಿಮಾನದೊಳಗೆ ಬೆತ್ತಲಾದ ಮಹಿಳೆ: ಮುಂಬೈ ಪೊಲೀಸರಿಂದ ಬಂಧನ

ವಿಶಾಖಪಟ್ಟಣಂ ಆಂಧ್ರಪ್ರದೇಶದ ನೂತನ ರಾಜಧಾನಿಯಾಗಲಿದೆ : ಸಿಎಂ ಜಗನ್ ಮೋಹನ್ ರೆಡ್ಡಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿದ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ