ಆಧುನಿಕ ‘ವಸುದೇವ’!

ಅಸ್ಸಾಂ ನೆರೆಯಲ್ಲಿ ಕಂಡ ಮಾನವೀಯ ಮುಖಗಳು

Team Udayavani, Jul 19, 2019, 5:04 PM IST

Vasudeva

ಅಸ್ಸಾಂನಲ್ಲಿ ಬ್ರಹ್ಮಪುತ್ರಾ ನದಿಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ಹಲವಾರು ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಪರಿಸ್ಥಿತಿ ಕಾಣಿಸಿಕೊಂಡಿದೆ. ಈ ಭಾಗದಲ್ಲಿರುವ ಗ್ರಾಮಗಳಿಗೇ ಗ್ರಾಮಗಳೇ ಮುಳುಗಡೆಯಾಗಿವೆ. ಒಂದು ಕಡೆಯಲ್ಲಿ ಜಗತ್ಪಸ್ರಿದ್ಧ ಕಾಂಜಿರಂಗ ಸಹಿತ ಹಲವಾರು ಉದ್ಯಾನವನಗಳು ಮುಳುಗಡೆಯಾಗಿ ಪ್ರಾಣಿ ಸಂಕುಲ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇನ್ನೊಂದೆಡೆಯಲ್ಲಿ ಪ್ರವಾಹಕ್ಕೆ ಸಿಲುಕಿರುವ ಗ್ರಾಮಗಳಲ್ಲಿನ ಗ್ರಾಮಸ್ಥರು ಉಟ್ಟಬಟ್ಟಯಲ್ಲೇ ತಮ್ಮ ಮನೆ, ಜಮೀನುಗಳನ್ನು ತೊರೆದು ಸಾಕುಪ್ರಾಣಿಗಳ ಸಹಿತ ಸುರಕ್ಷಿತ ಸ್ಥಳಗಳಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ.


ನಿನ್ನೆಯಷ್ಟೇ ಅಭಯಾರಣ್ಯದಿಂದ ತಪ್ಪಿಸಿಕೊಂಡು ಬಂದಿದ್ದ ಹುಲಿಯೊಂದು ಸಮೀಪದ ಮನೆಯ ಕೋಣೆಯೊಳಗೆ ನುಗ್ಗಿ ಮಂಚದ ಮೇಲೆ ಮಲಗಿದ್ದ ಚಿತ್ರವೊಂದು ‘ವೈಲ್ಡ್ ಲೈಫ್ ಆಫ್ ಇಂಡಿಯಾ’ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಗೊಂಡು ಎಲ್ಲರ ಗಮನ ಸೆಳೆದಿತ್ತು.

ಇವತ್ತು ಇನ್ನೊಂದು ಚಿತ್ರ ಆ ಭಾಗದ ಪ್ರವಾಹ ಪರಿಸ್ಥಿತಿಗೆ ನಿದರ್ಶನವೆಂಬಂತೆ ತೋರುತ್ತಿದೆ. ವ್ಯಕ್ತಿಯೊಬ್ಬರು ಒಂದು ಮಗುವನ್ನು ಬಟ್ಟೆ ಹಾಸಿದ ಬೆತ್ತದ ಬುಟ್ಟಿಯಲ್ಲಿ ಇರಿಸಿಕೊಂಡು ಎದೆಮಟ್ಟದ ನೆರೆನೀರಿನಲ್ಲಿ ಸುರಕ್ಷಿತ ಸ್ಥಳದತ್ತ ಸಾಗುತ್ತಿರುವ ಚಿತ್ರ ಮನಕಲುಕುವಂತಿದೆ.

ಅಂದು ದ್ವಾಪರ ಯುಗದಲ್ಲಿ ಕಂಸನ ಸೆರೆಯಲ್ಲಿ ಜನಿಸಿದ ತನ್ನ ಮಗುವನ್ನು ಶ್ರೀ ಕೃಷ್ಣನ ತಂದೆಯಾದ ವಸುದೇವ ರಾತೋರಾತ್ರಿ ಸುರಿಯುತ್ತಿದ್ದ ಜಡಿಮಳೆಯನ್ನೂ ಲೆಕ್ಕಿಸದೇ ಬುಟ್ಟಿಯಲ್ಲಿರಿಸಿ ತಲೆಮೇಲೆ ಇರಿಸಿಕೊಂಡು ಉಕ್ಕಿಹರಿಯುತ್ತಿದ್ದ ಯಮುನಾ ನದಿಯನ್ನು ದಾಟಿ ದ್ವಾರಕೆಯತ್ತ ನಡೆದ ಎಂಬ ಪುರಾಣದ ಕಥೆ ಈ ಘಟನೆಯನ್ನು ನೋಡಿದಾಗ ಮತ್ತೆ ನೆನಪಾಗುತ್ತಿದೆ.

ಆದರೆ ಬುಟ್ಟಿಯಲ್ಲಿ ತಣ್ಣಗೆ ಕುಳಿತ ಆ ಮಗುವಿಗೂ ಮತ್ತು ಅದನ್ನು ತಲೆ ಮೇಲೆ ಹೊತ್ತುಕೊಂಡು ಪ್ರವಾಹದ ನೀರಲ್ಲಿ ನಡೆಯುತ್ತಿರುವ ವ್ಯಕ್ತಿಗೂ ಇರುವ ಸಂಬಂಧದ ಕುರಿತಾಗಿ ಹೆಚ್ಚಿನ ಮಾಹಿತಿ ಲಭಿಸಿಲ್ಲ. ಏನೇ ಆದರೂ ಬುಟ್ಟಿಯಲ್ಲಿ ಕುಳಿತಿರುವ ಮಗು ಕೃಷ್ಣನಂತೆಯೂ ಮತ್ತದನ್ನು ತಲೆ ಮೇಲೆ ಹೊತ್ತುಕೊಂಡು ನೀರಿನಲ್ಲಿ ಸಾಗುತ್ತಿರುವ ಆ ವ್ಯಕ್ತಿ ಈ ಕಾಲದ ವಸುದೇವನಂತೆಯೂ ನಮಗೆ ಕಂಡಲ್ಲಿ ಆಶ್ಚರ್ಯವಿಲ್ಲವಲ್ಲವೇ?

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.