ಜಗಳ ತಪ್ಪಿಸಲು ಹೋಗಿ ಚೂರಿ ಇರಿತಕ್ಕೆ ಬಲಿಯಾದ ಪೊಲೀಸ್ ಕಮಾಂಡೋ!


Team Udayavani, Jun 4, 2019, 3:57 PM IST

Death

ದಿಬ್ರುಗಢ್:ರಸ್ತೆ ಮಧ್ಯೆ ಎರಡು ಗುಂಪುಗಳ ನಡುವೆ ನಡೆಯುತ್ತಿದ್ದ ಹೊಡೆದಾಟವನ್ನು ತಪ್ಪಿಸಲು ಹೋದ ಪೊಲೀಸ್ ಕಮಾಂಡೋವನ್ನೇ ಅಪರಿಚಿತ ವ್ಯಕ್ತಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ ಅಸ್ಸಾಂನ ತಿನ್ ಸುಕಿಯಾ ಜಿಲ್ಲೆಯಲ್ಲಿ ನಡೆದಿದೆ.

ಏನಿದು ಘಟನೆ:

37 ವರ್ಷದ ಗಿರೀಶ್ ದತ್ತ ಅಸ್ಸಾಂ ಕಮಾಂಡೋ ಬೆಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದತ್ತ ಅವರನ್ನು ದೇರಾಗಾಂವ್ ನಲ್ಲಿರುವ ಪೊಲೀಸ್ ತರಬೇತಿ ಕಾಲೇಜಿಗೆ ತೆರಳುವಂತೆ ನಿರ್ದೇಶನ ಬಂದ ಹಿನ್ನೆಲೆಯಲ್ಲಿ ಮಾಕುಂನಲ್ಲಿರುವ ಮನೆಗೆ ಬಂದಿದ್ದರು.

ಹೀಗೆ ತಿಂಗರೈನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತಂದೆ ಜೊತೆ ದತ್ತ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಎನ್ ಎಚ್ 38ರಲ್ಲಿ ಕೆಲವು ಜನರು ಗುಂಪುಗೂಡಿ ಗಲಾಟೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ದತ್ತ, ಎರಡೂ ಗುಂಪುಗಳ ಮಧ್ಯೆ ಪ್ರವೇಶಿಸಿ ಸಮಾಧಾನಪಡಿಸಲು ಯತ್ನಿಸಿದ್ದರು.

ಈ ಸಂದರ್ಭದಲ್ಲಿ ಎರಡೂ ಗುಂಪುಗಳ ನಡುವೆ ವಾಕ್ಸಮರ ಮುಂದುವರಿದಾಗ, ದತ್ತ ಘಟನಾ ಸ್ಥಳ ಬಿಟ್ಟು ಹೊರಟಿದ್ದರು. ಆಗ ಕೆಲವು ದುಷ್ಕರ್ಮಿಗಳು ದತ್ತ ಅವರನ್ನು ಹಿಂಬಾಲಿಸಿಕೊಂಡು ಬಂದು ಚೂರಿಯಿಂದ ಇರಿದು ಹತ್ಯೆಗೈದಿರುವುದಾಗಿ ಸ್ಥಳೀಯರು ತಿಳಿಸಿರುವುದಾಗಿ ವರದಿ ಮಾಡಿದೆ.

ಸೋಮವಾರ ಘಟನೆಯನ್ನು ಖಂಡಿಸಿ ಎನ್ ಎಚ್ 38ರಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿ ಹಲವು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ್ದರು. ಅಲ್ಲದೇ 24ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸಿ, ತಕ್ಕ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.