ಹತ್ಯೆ:ಅಪ್ರಾಪ್ತರ ಮೇಲೆ ಎಫ್ಐಆರ್
Team Udayavani, Dec 6, 2018, 6:00 AM IST
ಬುಲಂದ್ಶಹರ್/ಲಕ್ನೋ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪೊಲೀಸ್ ಇನ್ಸೆಫೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರ ಹೆಸರನ್ನು ಎಫ್ಐಆರ್ನಲ್ಲಿ ದಾಖಲಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಪೊಲೀಸರ ಕ್ರಮವನ್ನು ಘಟನೆ ನಡೆದ ನಯಾ ಬನ್ಸ್ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಒಬ್ಟಾತ ಗ್ರಾಮದಲ್ಲಿ ವಾಸ ಮಾಡು ತ್ತಿಲ್ಲ. ಮತ್ತೂಬ್ಬ ಹಿಂಸಾಚಾರ ನಡೆದ ದಿನ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಎಂದು ಹೇಳಿದ್ದಾರೆ. ಹೀಗಾಗಿ ಅವರ ಹೆಸರನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇನ್ಸೆಫೆಕ್ಟರ್ ಸುಬೋಧ್ರ ಕುಟುಂಬ ಸದಸ್ಯರನ್ನು ಲಕ್ನೋಗೆ ಕರೆಯಿಸಿಕೊಂಡು ಗುರುವಾರ ಸಾಂತ್ವನ ಹೇಳಲಿದ್ದಾರೆ. ಇದೇ ಘಟನೆಯ ರೂವಾರಿ ಎಂಬ ಆರೋಪಕ್ಕೆ ಗುರಿಯಾಗಿರುವ ಭಜರಂಗ ದಳ ನಾಯಕ ಯೋಗೇಶ್ ರಾಜ್ ತನ್ನದೇನೂ ತಪ್ಪಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋ ಬಿಡುಗಡೆಯಾಗಿದೆ. ಈ ನಡುವೆ ಬುಲಂದ್ಶಹರ್ ಘಟನೆ ಬಾಬರಿ ಮಸೀದಿ ಧ್ವಂಸ ಘಟನೆ ವಾರ್ಷಿಕ ದಿನ ಸಮೀಪಿಸುತ್ತಿರು ವಂತೆಯೇ ನಡೆದ ಸಂಚು ಆಗಿರಬಹುದೆಂದು ಡಿಜಿಪಿ ಓ.ಪಿ.ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ