ಪಂಚರಾಜ್ಯ ಚುನಾವಣೆ: ಗೋವಾ,ಪಂಜಾಬ್‌ನಲ್ಲಿ ಭರ್ಜರಿ,ಶಾಂತಿಯುತ ಮತದಾನ 


Team Udayavani, Feb 4, 2017, 5:02 PM IST

2544.jpg

ಅಮೃತಸರ/ಪಣಜಿ: ಪಂಚರಾಜ್ಯಗಳ ಪೈಕಿ ಗೋವಾ ಮತ್ತು ಪಂಜಾಬ್‌ನಲ್ಲಿ ಇಂದು ಶನಿವಾರ  ಮೊದಲ ಹಂತದಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದು, 3 ಗಂಟೆಯ ವೇಳೆಗೆ ಪಂಜಾಬ್‌ನ 117 ಕ್ಷೇತ್ರಗಳಲ್ಲಿ  55%, ಗೋವಾದ 40 ಕ್ಷೇತ್ರಗಳಲ್ಲಿ ಭರ್ಜರಿ  67 % ಮತದಾನವಾದ ಬಗ್ಗೆ ವರದಿಯಾಗಿದೆ. 

ಪಣಜಿಯಲ್ಲಿ ರಕ್ಷಣಾ ಸಚಿವ ಮನೋಹರ್‌ ±ರ್ರಿಕರ್‌ ಅವರು ಸರತಿಯ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮತದಾನ ಮಾಡಿ ಹೊರ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ರಾಜ್ಯದಲ್ಲಿ ಚತುಷ್ಕೋನ  ಸ್ಪರ್ಧೆ ಇದೆ ಆದರೆ 3 ಕೋನಗಳು ಲೆಕ್ಕಕ್ಕಿಲ್ಲ ಎಂದರು. ಬಿಜೆಪಿ 3/2 ರಷ್ಟು  ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಮರಳಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. 

ಗೋವಾದಲ್ಲಿ 11 ಲಕ್ಷಕ್ಕೂ ಅಧಿಕ ಮತದಾರರಿದ್ದು, 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಜರುಗುತ್ತಿದೆ. ಬಿಜೆಪಿಯ 37, ಕಾಂಗ್ರೆಸ್‌ನ 38 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಿಗೆ ಭರ್ಜರಿ ಪೈಪೋಟಿ ನೀಡಲು ಆಪ್‌ ಎಲ್ಲ 40 ಕ್ಷೇತ್ರಗಳಲ್ಲೂ ಹುರಿಯಾಳುಗಳನ್ನು ಕಣಕ್ಕಿಳಿಸಿದೆ.

 1,642 ಬೂತ್‌ಗಳಲ್ಲಿ ಶನಿವಾರ ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ಮತದಾನ ಜರುಗುತ್ತಿದೆ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಪ್ರಮುಖ ಬೂತ್‌ಗಳಿಗೆ ನೇಮಿಸಲಾಗಿದ್ದು, ರಾಜ್ಯ ಪೊಲೀಸರೊಂದಿಗೆ ಪ್ಯಾರಾಮಿಲಿಟರಿ ಪಡೆ ಬಿಗಿಭದ್ರತೆ ಆಯೋಜಿಸಿದೆ.

 ಪಂಜಾಬ್‌ ನಲ್ಲಿ 1.98 ಕೋಟಿ ಮತದಾರರು 117 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯವನ್ನು ಎಲೆಕ್ಟ್ರಾನಿಕ್‌ ಮತಯಂತ್ರದಲ್ಲಿ ದಾಖಲಿಸಲಿದ್ದಾರೆ.  22,615  ಕೇಂದ್ರಗಳಲ್ಲಿ ಮತದಾನ ನಡೆಯುತ್ತಿದ್ದು. 200 ಪ್ಯಾರಾಮಿಲಿಟರಿ ಪಡೆಗಳು ರಾಜ್ಯ ಪೊಲೀಸರೊಂದಿಗೆ ಭದ್ರತೆಗೆ ಹೆಗಲು ಕೊಡಲಿವೆ. ಪ್ರಸಕ್ತ ಸಾಲಿನಲ್ಲಿ ರಕ್ಷಣಾ ಇಲಾಖೆ ಸಿಬ್ಬಂದಿಗೆ ಅಂಚೆ ಮತದಾನ ಬದಲಾಗಿ ಆರಂಭಿಸಲಾಗುವ ಇಧಿಮತ ವ್ಯವಸ್ಥೆ ಶನಿವಾರ ಗೋವಾ, ಪಂಜಾಬ್‌ಗಳಲ್ಲಿ ಜಾರಿಗೆ ಬಂದಿದೆ. 

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.