48 ಜನಪ್ರತಿನಿಧಿಗಳ ವಿರುದ್ಧ ಮಹಿಳಾ ದೌರ್ಜನ್ಯ ಕೇಸು


Team Udayavani, Apr 20, 2018, 9:18 AM IST

Harrassment-19-4.jpg

ಹೊಸದಿಲ್ಲಿ: ಜಗತ್ತಿನಾದ್ಯಂತ ಉನ್ನಾವ್‌ ಮತ್ತು ಕಥುವಾ ಅತ್ಯಾಚಾರ ಪ್ರಕರಣಗಳು ಪ್ರತಿಧ್ವನಿಸುತ್ತಿರುವಂತೆಯೇ, ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಕೇಸು ಹೊತ್ತ 48 ಮಂದಿ ರಾಜಕಾರಣಿಗಳು ನಮ್ಮ ಶಾಸನ ಸಭೆಗಳಲ್ಲಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಸೋಸಿಯೇಶನ್‌ ಆಫ್ ಡೆಮಾಕ್ರೆಟಿಕ್‌ ರಿಫಾರ್ಮ್ಸ್ ಸಿದ್ಧಪಡಿಸಿರುವ ವರದಿ ಅನ್ವಯ, 45 ಶಾಸಕರು ಮತ್ತು 3 ಸಂಸದರ ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಪ್ರಕರಣ ದಾಖಲಾಗಿವೆ. ಒಟ್ಟು 1,580 ಸಂಸದರು ಮತ್ತು ಶಾಸಕರು ನಾಮಪತ್ರ ಸಲ್ಲಿಸುವಾಗ ನಮೂದಿಸಿದ್ದ ಕೇಸುಗಳನ್ನು ಪರಿಶೀಲಿಸಿದ ಬಳಿಕ ಈ ಅಂಶ ಬಯಲಾಗಿದೆ.  

ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಹೊತ್ತ ಪಕ್ಷಗಳಲ್ಲಿ ಬಿಜೆಪಿಗೇ ಮೊದಲ ಸ್ಥಾನವಿದೆ. ಬಿಜೆಪಿಯ ಒಟ್ಟು 12 ಮಂದಿ ಶಾಸಕ ಮತ್ತು ಸಂಸದರು ಇಂಥ ಆರೋಪ ಹೊತ್ತಿದ್ದಾರೆ. ಎರಡನೇ ಸ್ಥಾನದಲ್ಲಿ ಶಿವಸೇನೆ(7), ಮೂರನೇ ಸ್ಥಾನದಲ್ಲಿ  ತೃಣಮೂಲ ಕಾಂಗ್ರೆಸ್‌(6), ನಾಲ್ಕರಲ್ಲಿ ತೆಲುಗು ದೇಶಂ (5), ಕಾಂಗ್ರೆಸ್‌(4)ಐದನೇ ಸ್ಥಾನದಲ್ಲಿದೆ. ಅವರ ವಿರುದ್ಧ  ಮಹಿಳೆ ಮೇಲೆ ಹಲ್ಲೆ, ಅಪಹರಣ, ಬಲವಂತ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆ, ಮಾನವ ಕಳ್ಳಸಾಗಾಣಿಕೆ  ಪ್ರಕರಣಗಳು ದಾಖಲಾಗಿವೆ.

ಕರ್ನಾಟಕದಿಂದ ಒಬ್ಬರು: ಭಟ್ಕಳದ ಪಕ್ಷೇತರ ಶಾಸಕ ಮಾಂಕಾಳ, ವೈದ್ಯ ಮಹಿಳೆ ಮೇಲೆ ಹಲ್ಲೆ ಸಂಬಂಧ ಕೇಸು ದಾಖಲಾಗಿದೆ. ಇವರನ್ನು ಬಿಟ್ಟರೆ ಬೇರಾವ ಜನಪ್ರತಿನಿಧಿಗಳ ಮೇಲೂ ಮಹಿಳಾ ದೌರ್ಜನ್ಯ ಕೇಸು ದಾಖಲಾಗಿಲ್ಲ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.