ಹಿಮಾಚಲ ಪ್ರದೇಶ: ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ಅನಹುತ, 5 ಬಲಿ
Team Udayavani, Jul 23, 2018, 11:11 AM IST
ಮಂಡಿ, ಹಿಮಾಚಲ ಪ್ರದೇಶ : ಇಲ್ಲಿನ ವಸತಿ ಕಟ್ಟಡದಲ್ಲಿ ಇಂದು ಸೋಮವಾರ ಬೆಳಗ್ಗೆ ಭೀಕರ ಅಗ್ನಿ ಅನಾಹುತ ಸಂಭವಿಸಿ ಐವರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕಟ್ಟಡದೊಳಗೆ ಇನ್ನೂ ಅನೇಕರು ಸಿಕ್ಕಿ ಹಾಕಿಕೊಂಡಿರುವುದಾಗಿ ಶಂಕಿಸಲಾಗಿದ್ದು ಅವರನ್ನು ಪಾರು ಗೊಳಿಸುವ ಕಾರ್ಯಾಚರಣೆ ಇದೀಗ ಜಾರಿಯಲ್ಲಿದೆ ಎಂದು ವರದಿಗಳು ತಿಳಿಸಿವೆ.
ಮಂಡಿ ನಗರದ ನೇರ್ ಚೌಕ್ ಪ್ರದೇಶದಲ್ಲಿನ ವಸತಿ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆಯೇ ಅದು ಭೀಕರ ಸ್ವರೂಪವನ್ನು ತಳೆಯಿತು. ಪರಿಣಾಮವಾಗಿ ಐವರನ್ನು ಅದು ಬಲಿ ಪಡೆಯಿತು. ಸುದ್ದಿ ತಿಳಿದಾಕ್ಷಣವೇ ಅಗ್ನಿ ಶಾಮಕಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೀವ್ ಕುಮಾರ್ ತಿಳಿಸಿದರು.
ಕಟ್ಟಡದೊಳಗೆ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿರುವುದನ್ನು ಶಂಕಿಸಲಾಗಿದೆ. ಇದರಿಂದಾಗಿಯೇ ಈ ಭೀಕರ್ ಅಗ್ನಿ ಅನಾಹುತ ಸಂಭವಿಸಿರಬೇಕೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…