ಅಟಲ್ ‘ಅಸ್ಥಿ ಕಲಶ ಯಾತ್ರೆ’ ಆರಂಭ; ಮೊದಲು ಚಿತಾಭಸ್ಮ ಗಂಗೆಯಲ್ಲಿ ಲೀನ
Team Udayavani, Aug 19, 2018, 4:23 PM IST
ನವದೆಹಲಿ: ಗುರುವಾರ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮ ಮತ್ತು ಅಸ್ತಿಗಳನ್ನು ಭಾನುವಾರ ಹರಿದ್ವಾರದಲ್ಲಿ ಗಂಗಾನದಿಯಲ್ಲಿ ವಿಸರ್ಜಿಸಲಾಯಿತು.
ದತ್ತು ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಹರಿದ್ವಾರದ ಹರ್ ಕಿ ಪೌರಿ ಪುಣ್ಯ ಸ್ಥಳದಲ್ಲಿ ಗಂಗಾ ನದಿಯಲ್ಲಿ ಅಸ್ಥಿ ವಿಸರ್ಜಿಸಿದರು.
ಈ ವೇಳೆ ನಮಿತಾ ಪುತ್ರಿ ನಿಹಾರಿಕಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ಸಿಂಗ್, ಉ.ಪ್ರ ಸಿಎಂ ಯೋಗಿ ಆದಿತ್ಯನಾಥ ,ಉತ್ತರಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಬಿಜೆಪಿ ನಾಯಕರು, ವಾಜಪೇಯಿ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
‘ಅಸ್ಥಿ ಕಲಶ ಯಾತ್ರೆ’ ಹೆಸರಿನಲ್ಲಿ ವಾಜಪೇಯಿ ಅವರ ಚಿತಾಭಸ್ಮದ ಕಲಶ ಯಾತ್ರೆ ದೇಶಾದ್ಯಂತ ನಡೆಸಿ ವಿವಿಧ ಪುಣ್ಯ ಸ್ಥಳಗಳಲ್ಲೂ ವಿಸರ್ಜಿಸಲಾಗುತ್ತದೆ. ಮಂಗಳವಾರ ವಾಜಪೇಯಿ ಅವರು ಪ್ರತಿನಿಧಿಸುತ್ತಿದ್ದ ಲಕ್ನೋ ಗೆ ಕಲಶವನ್ನು ಒಯ್ಯಲಾಗುತ್ತಿದೆ. ಅಲ್ಲಿ ಬೃಹತ್ ಶೃದ್ಧಾಂಜಲಿ ಸಭೆ ನಡೆಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ