ಚಿರನಿದ್ರೆಗೆ ಜಾರಿದ ಅಟಲ್‌ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪುಷ್ಪ ನಮನ


Team Udayavani, Aug 17, 2018, 10:25 AM IST

1-nhghd.jpg

ಹೊಸದಿಲ್ಲಿ: ಗುರುವಾರ ಸಂಜೆ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ , ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ. 

ಕೃಷ್ಣ ಮೆನನ್‌ ಮಾರ್ಗ್‌ನಲ್ಲಿರುವ ಅಟಲ್‌ ಜೀ ಅವರ ನಿವಾಸದಿಂದ ಪಾರ್ಥಿವ ಶರೀರವನ್ನು  ಪುಷ್ಪಾಲಂಕೃತ ಸೇನಾ ವಾಹನದಲ್ಲಿ ಮಿಲಿಟರಿ ಬ್ಯಾಂಡ್‌ ಮತ್ತು ಪಥಸಂಚಲನದೊಂದಿಗೆದೀನ ದಯಾಳ್‌ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಗೆ ತಂದು ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

ಬಿಜೆಪಿ ಕಚೇರಿಯಲ್ಲಿ ತ್ರಿವರ್ಣ ಧ್ವಜ ಹೊದ್ದು ಮಲಗಿದ್ದ ಮೇರು ನಾಯಕನಿಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು. ಬಳಿಕ ಅಮಿತ್‌ ಶಾ ಸೇರಿದಂತೆ ಹಲವು ಸಚಿವರು ನಮನ ಸಲ್ಲಿಸಿದರು.  ಬಿಜೆಪಿ ಕಚೇರಿಯಲ್ಲಿ  ಮಧ್ಯಾಹ್ನ 1.30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

ದೇಶದ ವಿವಿಧ ರಾಜ್ಯಗಳಿಂದ ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು , ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಹಿರಿಯ ನಾಯಕರು ಸೇರಿದಂತೆ ಸಾವಿರಾರು ಮಂದಿ ಬಿಜೆಪಿ ಕಚೇರಿಗೆ ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.  

ರಸ್ತೆಯ ಇಕ್ಕೆಲದಲ್ಲಿ ನಿಂತಿರುವ ಸಾವಿರಾರು ಮಂದಿ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದ್ದು , ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣ ಮೆನನ್‌ ಮಾರ್ಗ, ತುಘಲಕ್‌ ರಸ್ತೆ, ಅಕ್ಬರ್‌ ರಸ್ತೆ , ಮಾನ್‌ಸಿಂಗ್‌ ರಸ್ತೆ  ಸೇರಿದಂತೆ 25 ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ತಡೆ ಹಾಕಲಾಗಿದ್ದು, ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೆಹಲಿಯಲ್ಲಿ ಅಘೋಷಿತ್‌ ಬಂದ್‌ ವಾತಾವರಣ ಕಂಡು ಬಂದಿದೆ. 

ನವದೆಹಲಿಯ ರಾಜ್‌ಘಾಟ್‌ ಸಮೀಪದ ರಾಷ್ಟ್ರೀಯ ಸ್ಮತಿ ಸ್ಥಳದಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಟಲ್‌ರ ಅಂತ್ಯಸಂಸ್ಕಾರ ನಡೆಯಲಿದೆ. 

 ಕುಟುಂಬ ಸದಸ್ಯರು, ಸ್ನೇಹಿತರು, ಅಭಿಮಾನಿಗಳು, ಹಿತೈಷಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ನೆಚ್ಚಿನ ನಾಯಕನಿಗೆ ಗೌರವ ಸಲ್ಲಿಸುತ್ತಿದ್ದಾರೆ.  

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.