ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌

ದೇಶೀಯ ಗರ್ಡರ್‌ ಕೂರಿಸುವ ಯಂತ್ರ ಸಿದ್ಧಪಡಿಸಲು ಸೂಚನೆ

Team Udayavani, Dec 1, 2020, 6:10 AM IST

ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌

ಸಾಂದರ್ಭಿಕ ಚಿತ್ರ

ನವದೆಹಲಿ: ಚೀನಾ ಗಡಿ ತಂಟೆ ಬಳಿಕ ಆ ದೇಶದ ಆ್ಯಪ್‌ಗಳ ಬಳಕೆ ನಿಷೇಧಿಸಿ ಮೋದಿ ಸರ್ಕಾರ ಡಿಜಿಟಲ್‌ ದಾಳಿ ನಡೆಸಿತ್ತು. ಇದೀಗ ನ್ಯಾಷನಲ್‌ ಹೈಸ್ಪೀಡ್‌ ರೈಲ್‌ ಕಾರಿಡಾರ್‌ (ಎನ್‌ಎಚ್‌ಎಸ್‌ಆರ್‌ಎಲ್‌) ಕೈಗೆತ್ತಿಕೊಂಡಿರುವ ಬುಲೆಟ್‌ ಟ್ರೈನ್‌ ಯೋಜನೆಯಲ್ಲಿ ಕೂಡ ಚೀನಾದ ಯಂತ್ರೋಪಕರಣಗಳನ್ನು ಬದಿಗಿರಿಸಿ ಸ್ವದೇಶಿ ಸಂಸ್ಥೆಗಳು ಸಿದ್ಧಪಡಿಸಲಿರುವ ಅತ್ಯುನ್ನತ ತಾಂತ್ರಿಕತೆಯ ಉಪಕರಣಗಳ ಬಳಕೆಗೆ ಆದ್ಯತೆ ನೀಡಲು ತೀರ್ಮಾನಿಸಿದೆ. ಈ ಮೂಲಕ ಪ್ರಧಾನಿಯವರ ಆತ್ಮನಿರ್ಭರ ಭಾರತ ನಿಲುವು ಅನುಸರಿಸಲು ಎನ್‌ಎಚ್‌ಎಸ್‌ಆರ್‌ಎಲ್‌ ಮುಂದಾಗಿದೆ.

ವಯಡಕ್ಟ್ ನಿರ್ಮಾಣಕ್ಕೆ ಸದ್ಯ ಚೀನಾದ ಯಂತ್ರಗಳನ್ನು ಬಳಸಲಾಗುತ್ತದೆ. ಟ್ರಾನ್ಸ್‌ಪೊರ್ಟರ್‌, ಗಾಂಟ್ರಿ ಮತ್ತು ಫ‌ುಲ್‌ ಸ್ಪಾಮ್‌ ಲಾಂಚರ್‌ ಮಷಿನ್‌ಗಳನ್ನು ಇಂಥ ಬೃಹತ್‌ ಯೋಜನೆಗಳಲ್ಲಿ ಬಳಸಲಾಗುತ್ತದೆ. ಚೀನಾದಲ್ಲಿ ಸಿದ್ಧಗೊಂಡ ಗರ್ಡರ್‌ ಕೂರಿಸುವ ಯಂತ್ರ ಭಾರತದಲ್ಲಿ ಬಳಕೆ ಮಾಡುವುದಕ್ಕಿಂತ ಹೆಚ್ಚು ವೇಗ ಮತ್ತು ಅತ್ಯುತ್ತಮವಾಗಿದೆ. ದೇಶೀಯವಾಗಿ ಸಿದ್ಧಪಡಿಸಿದ ಯಂತ್ರೋಪಕರಣಗಳಲ್ಲಿ ಒಂದೂವರೆ ಗರ್ಡರ್‌ಗಳನ್ನು ಕೂಡಿಸಲು ಸಾಧ್ಯವಿದ್ದರೆ, ಚೀನಾ ಯಂತ್ರಗಳಲ್ಲಿ ದಿನಕ್ಕೆ 2ನ್ನು ಪಿಲ್ಲರ್‌ಗಳ ನಡುವೆ ಜೋಡಿಸಲು ಸಾಧ್ಯವಾಗುತ್ತದೆ.

ಪ್ರತಿ ಯಂತ್ರಕ್ಕೆ 70-80 ಕೋಟಿ ರೂ. ಆಗುತ್ತದೆ. ಉದ್ದೇಶಿತ ಯೋಜನೆಗೆ ಅಂಥ 30 ಯಂತ್ರಗಳ ಅಗತ್ಯವಿದೆ ಎಂದು ರೈಲ್‌ ಕಾರಿಡಾರ್‌ ವ್ಯವಸ್ಥಾಪಕ ನಿರ್ದೇಶಕ ಅಚಲ್‌ ಖಾರೆ ಹೇಳಿದ್ದಾರೆ. “237 ಕಿಮೀ ದೂರದ ಯೋಜನೆಯನ್ನು 4 ವರ್ಷಗಳಲ್ಲಿ ಮುಕ್ತಾಯಗೊಳಿಸಬೇಕಿದ್ದರೆ ಅಂಥ ಯಂತ್ರಗಳ ಬಳಕೆ ಮಾಡಿಕೊಳ್ಳಲೇಬೇಕಾಗಿದೆ. ಹೀಗಾಗಿ, ಎಲ್‌ ಆ್ಯಂಡ್‌ ಟಿ ಸೇರಿದಂತೆ ಎಲ್ಲಾ ಸಂಸ್ಥೆಗಳಿಗೆ ದೇಶದಲ್ಲಿಯೇ ಚೀನಾ ಯಂತ್ರಗಳ ಸಾಮರ್ಥ್ಯಕ್ಕೆ ಸಮನಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ಸಲಹೆ ನೀಡಿದ್ದೇವೆ ಎಂದಿದ್ದಾರೆ.

ಜತೆಗೆ ಅಹಮದಾಬಾದ್‌ನ ಜವಳಿ ಸಂಶೋಧನಾ ಸಂಸ್ಥೆಗೆ ಜಪಾನ್‌ನ ಶಿಂಕಾನ್ಸೆನ್‌ ರೈಲು ವ್ಯವಸ್ಥೆಯಲ್ಲಿರುವಂತೆ ಬೆಂಕಿ ನಿರೋಧಕ ಪರದೆಗಳನ್ನು ಸಂಶೋಧಿಸಿ ಅಭಿವೃದ್ಧಿಪಡಿ ಸಲು ಸೂಚಿಸಲಾಗಿದೆ. ಶಿಂಕಾನ್ಸೆನ್‌ ರೈಲು ಸಂಚಾರಕ್ಕೆ ಬಳಸುವ ಬಲ್ಲಾಸ್ಟ್‌ (ನಿಲುಭಾರ) ಮಾದರಿ ಅಭಿವೃದ್ಧಿಗೂ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಗಳಿಗೆ ಮನವಿ ಮಾಡಿಕೊಂಡಿದೆ ಎನ್‌ಎಚ್‌ಎಸ್‌ಆರ್‌ಎಲ್‌.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.