ಜೈಲು ಹಕ್ಕಿಗಳಿಗೂ ರೆಕ್ಕೆಪುಕ್ಕ ಜೋಡಿಸಿ, ಹಾರಲು ಬಿಡಿ !


Team Udayavani, Sep 16, 2017, 7:43 AM IST

16-PTI-3.jpg

ಹೊಸದಿಲ್ಲಿ: ಎಲ್ಲರ ಹಾಗೆ, ಜೈಲುಗಳಲ್ಲಿರುವ ಕೈದಿಗಳಿಗೂ ಹೊರಜಗತ್ತಿನ ಸಂಪರ್ಕ ಸಿಗುವಂತೆ ಮಾಡಿ, ಕೆಲಸಕ್ಕೆಂದು ಜೈಲಿನಿಂದ ಬೆಳಗ್ಗೆ ಹೋಗಿ, ಸಂಜೆ ವಾಪಸ್‌ ಬರುವ ಹಾಗೆ ವ್ಯವಸ್ಥೆ ಮಾಡಬಹುದಲ್ಲ ಎಂದು ಸುಪ್ರೀಂ ಕೋರ್ಟ್‌ ರಾಜ್ಯ ಸರಕಾರಗಳಿಗೆ ನಿರ್ದೇಶ ನೀಡಿದೆ.

ದೇಶದ 1,382 ಜೈಲುಗಳಲ್ಲಿರುವ ಅವ್ಯವಸ್ಥೆಯನ್ನು ಪರಿಗಣಿಸಿ, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡು ವಿಚಾರಣೆ ನಡೆಸುತ್ತಿರುವ ಕೋರ್ಟ್‌, ಎಲ್ಲ ರಾಜ್ಯಗಳಲ್ಲೂ ತೆರೆದ ಬಂದೀಖಾನೆ (ಓಪನ್‌ ಜೈಲ್‌) ಆರಂಭಿಸುವಂತೆ ಹೇಳಿದೆ. ಇದಷ್ಟೇ ಅಲ್ಲ, ಮೊದಲ ಬಾರಿಗೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿಗೆ ಬಂದ ವರಿಗೆ ಧೈರ್ಯ ತುಂಬಲು ಆಪ್ತ ಸಮಾ ಲೋಚಕರು ಮತ್ತು ಸಿಬಂದಿ ನೇಮಿಸಿ ಎಂದು ಸೂಚನೆ ನೀಡಿದೆ. ತೆರೆದ ಬಂದೀಖಾನೆಗಳಲ್ಲಿ ಕಾರಾ ಗೃಹ ಸಿಬಂದಿಯ ನಿಯಂತ್ರಣ ಕಡಿಮೆ ಇರುವುದರಿಂದ ಕೈದಿಗಳ ಮೇಲೆ ದೈಹಿಕ ಹಿಂಸೆ ನಡೆಯುವುದು ಕಡಿಮೆ. ಜತೆಗೆ ಸದ್ಯ ಜೈಲುಗಳು ಅಗತ್ಯಕ್ಕಿಂತ ಹೆಚ್ಚು ಕೈದಿಗಳನ್ನು ಹೊಂದಿದ್ದು, ಜಾಗದ ಕೊರತೆಯಿಂದ ನಲುಗುತ್ತಿವೆ. ಈ ಸಮಸ್ಯೆಗೂ ಓಪನ್‌ ಜೈಲು ಉತ್ತಮ ಪರಿಹಾರ ಎಂದು ನ್ಯಾ| ಮದನ್‌ ಬಿ. ಲೋಕುರ್‌ ಅವರ ನೇತೃತ್ವದ ಪೀಠ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿದೆ.

ಕುಟುಂಬದವರ ಭೇಟಿಗೆ ಅವಕಾಶ ಕೊಡಿ: ಕೈದಿಗಳನ್ನು ಹೊರಜಗತ್ತಿನಿಂದ ಸಂಪೂರ್ಣವಾಗಿ ಮುಚ್ಚಿಡಬೇಡಿ. ಅವರ ಕುಟುಂಬ ಸದಸ್ಯರು ಭೇಟಿ ಗೆಂದು ಬಂದಾಗ ಹೆಚ್ಚಿನ ಸಮಯಾವ ಕಾಶ ನೀಡಿ. ಅಲ್ಲದೆ ಹೆಚ್ಚೆಚ್ಚು ಬಾರಿ ಬಂದು ಹೋಗುವಂತೆ ಅನುವು ಮಾಡಿ ಕೊಡಿ ಎಂದೂ ಕಾರಾಗೃಹಗಳ ಅಧಿ ಕಾರಿಗಳಿಗೆ ಸಲಹೆ ನೀಡಿದೆ.

ಅಸಹಜ ಸಾವಿಗೆ ಪರಿಹಾರ ಕೊಡಿಸಿ: ಇಷ್ಟು ಮಾತ್ರವಲ್ಲದೆ ಜೈಲು ಸೇರಿ ಅಸಹಜ ಸಾವಿಗೆ ತುತ್ತಾದ ಪ್ರಕರಣಗಳು ಜೈಲಿನಲ್ಲಿ ನಡೆದಿದ್ದರೆ, ಸ್ವಯಂ ಪ್ರೇರಣೆಯಿಂದ ಕೇಸು ದಾಖಲಿಸಿಕೊಂಡು ವಿಚಾರಣೆ ನಡೆಸುವಂತೆ ದೇಶದ 24 ಹೈಕೋರ್ಟ್‌ಗಳಿಗೆ ಸೂಚಿಸಿದೆ ಹಾಗೂ ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರ ಸಿಗುವಂತೆ ಮಾಡಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.