![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಸಣ್ಣ ಕ್ಯಾಪ್ಸೂಲ್ಗಾಗಿ ಇಡೀ ಆಸೀಸ್ನಲ್ಲಿ ಹುಡುಕಾಟ!
ಕ್ಯಾನ್ಸರ್ಗೆ ಕಾರಣವಾಗಬಲ್ಲ ಈ ಸಾಧನದ ಪತ್ತೆಗಾಗಿ ಆಸೀಸ್ ವಿಜ್ಞಾನಿಗಳ ಶೋಧ
Team Udayavani, Jan 31, 2023, 7:35 AM IST
![ಸಣ್ಣ ಕ್ಯಾಪ್ಸೂಲ್ಗಾಗಿ ಇಡೀ ಆಸೀಸ್ನಲ್ಲಿ ಹುಡುಕಾಟ!](https://www.udayavani.com/wp-content/uploads/2023/01/aus-a-2-620x413.jpg)
ನವದೆಹಲಿ: ಒಂದು ಸಣ್ಣ ನಾಣ್ಯದ ಗಾತ್ರದ, ತೆಳುವಾದ ಕ್ಯಾಪ್ಸೂಲ್ ಒಂದು ಇಡೀ ಆಸ್ಟ್ರೇಲಿಯ ಸರ್ಕಾರವನ್ನೇ ತುದಿಗಾಲಲ್ಲಿ ನಿಲ್ಲಿಸಿದೆ. ಕಾರಣವೇನು ಗೊತ್ತಾ? ಅದು ಕಳೆದುಹೋಗಿದೆ. ಸರಿ ಅಂತಹದ್ದೇನಿದೆ ಅದರಲ್ಲಿ ಅನ್ನುತ್ತೀರಾ? ಅದು ಪ್ರಬಲ ವಿಕಿರಣಗಳನ್ನು ಹೊರಸೂಸಬಲ್ಲ ಸಾಮರ್ಥ್ಯ ಹೊಂದಿದೆ. ಅದರ ಸಂಪರ್ಕದಲ್ಲಿ ಬಹಳ ಕಾಲ ಇದ್ದರೆ ಚರ್ಮರೋಗ ಬರಬಹುದು, ಕಾಲಾಂತರದಲ್ಲಿ ಕ್ಯಾನ್ಸರ್ಗೂ ಕಾರಣವಾಗಬಹುದು. ಪಶ್ಚಿಮ ಆಸ್ಟ್ರೇಲಿಯದ ಒಂದು ಕಬ್ಬಿಣದ ಗಣಿಗಾರಿಕೆ ಪ್ರದೇಶ ಮತ್ತು ಪರ್ಥ್ ನಗರದ ನಡುವೆ ಈ ಕ್ಯಾಪ್ಸೂಲ್ ಟ್ರಕ್ನಲ್ಲಿ ಸಾಗಿಸುತ್ತಿದ್ದಾಗ ಕಳೆದುಹೋಗಿದೆ.
ಕ್ಯಾಪ್ಸೂಲ್ ಅನ್ನು ಕಬ್ಬಿಣದ ಅದಿರಿನಲ್ಲಿ ಕಬ್ಬಿಣದ ಪ್ರಮಾಣ ಎಷ್ಟಿದೆ ಎಂದು ಪರಿಶೀಲಿಸುವ ಮಾಪಕದಲ್ಲಿ ಬಳಸುತ್ತಾರೆ. ಈ ಮಾಪಕವನ್ನು ಜ.25ರಂದು ಮಾಡಬೇಕಾಗಿದ್ದ ಪರಿಶೀಲನೆಗಾಗಿ, ಜ.12ಕ್ಕೆ ಸಿದ್ಧಪಡಿಸಲಾಗಿತ್ತು. ಎಡವಟ್ಟಾಗಿದ್ದೆಂದರೆ ಈ ಕ್ಯಾಪ್ಸೂಲ್ ಮಾಪಕದಿಂದ ಹೊರಬಿದ್ದಿದೆ. ಬಹುಶಃ ಟ್ರಕ್ನ ಕುಲುಕಾಟದ ಪರಿಣಾಮ ಮಾಪಕದ ಬೋಲ್ಟ್ಗಳು ಕಳಚಿಕೊಂಡು, ಕ್ಯಾಪ್ಸೂಲ್ ಕಳೆದುಹೋಗಿದೆ. ಇದು ಗೊತ್ತಾಗಿದ್ದು ಜ.16ಕ್ಕೆ.
ಈ ಕ್ಯಾಪ್ಸೂಲನ್ನು ಸೀಸಿಯಮ್-137 ಎಂಬ ರಾಸಾಯನಿಕದಿಂದ ಸಿದ್ಧಪಡಿಸಲಾಗಿದೆ. ಇದಕ್ಕೆ ಪ್ರಬಲ ವಿಕಿರಣಗಳನ್ನು ಹೊರಸೂಸುವ ಶಕ್ತಿಯಿದೆ. ಇದರ ಅಡ್ಡಳತೆ ಕೇವಲ 6 ಮಿಲಿಮೀಟರ್, ಉದ್ದ 8 ಮಿಲಿಮೀಟರ್ ಇದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.