ಸಣ್ಣ ಕ್ಯಾಪ್ಸೂಲ್‌ಗಾಗಿ ಇಡೀ ಆಸೀಸ್‌ನಲ್ಲಿ ಹುಡುಕಾಟ!

ಕ್ಯಾನ್ಸರ್‌ಗೆ ಕಾರಣವಾಗಬಲ್ಲ ಈ ಸಾಧನದ ಪತ್ತೆಗಾಗಿ ಆಸೀಸ್‌ ವಿಜ್ಞಾನಿಗಳ ಶೋಧ

Team Udayavani, Jan 31, 2023, 7:35 AM IST

ಸಣ್ಣ ಕ್ಯಾಪ್ಸೂಲ್‌ಗಾಗಿ ಇಡೀ ಆಸೀಸ್‌ನಲ್ಲಿ ಹುಡುಕಾಟ!

ನವದೆಹಲಿ: ಒಂದು ಸಣ್ಣ ನಾಣ್ಯದ ಗಾತ್ರದ, ತೆಳುವಾದ ಕ್ಯಾಪ್ಸೂಲ್‌ ಒಂದು ಇಡೀ ಆಸ್ಟ್ರೇಲಿಯ ಸರ್ಕಾರವನ್ನೇ ತುದಿಗಾಲಲ್ಲಿ ನಿಲ್ಲಿಸಿದೆ. ಕಾರಣವೇನು ಗೊತ್ತಾ? ಅದು ಕಳೆದುಹೋಗಿದೆ. ಸರಿ ಅಂತಹದ್ದೇನಿದೆ ಅದರಲ್ಲಿ ಅನ್ನುತ್ತೀರಾ? ಅದು ಪ್ರಬಲ ವಿಕಿರಣಗಳನ್ನು ಹೊರಸೂಸಬಲ್ಲ ಸಾಮರ್ಥ್ಯ ಹೊಂದಿದೆ. ಅದರ ಸಂಪರ್ಕದಲ್ಲಿ ಬಹಳ ಕಾಲ ಇದ್ದರೆ ಚರ್ಮರೋಗ ಬರಬಹುದು, ಕಾಲಾಂತರದಲ್ಲಿ ಕ್ಯಾನ್ಸರ್‌ಗೂ ಕಾರಣವಾಗಬಹುದು. ಪಶ್ಚಿಮ ಆಸ್ಟ್ರೇಲಿಯದ ಒಂದು ಕಬ್ಬಿಣದ ಗಣಿಗಾರಿಕೆ ಪ್ರದೇಶ ಮತ್ತು ಪರ್ಥ್ ನಗರದ ನಡುವೆ ಈ ಕ್ಯಾಪ್ಸೂಲ್‌ ಟ್ರಕ್‌ನಲ್ಲಿ ಸಾಗಿಸುತ್ತಿದ್ದಾಗ ಕಳೆದುಹೋಗಿದೆ.

ಕ್ಯಾಪ್ಸೂಲ್‌ ಅನ್ನು ಕಬ್ಬಿಣದ ಅದಿರಿನಲ್ಲಿ ಕಬ್ಬಿಣದ ಪ್ರಮಾಣ ಎಷ್ಟಿದೆ ಎಂದು ಪರಿಶೀಲಿಸುವ ಮಾಪಕದಲ್ಲಿ ಬಳಸುತ್ತಾರೆ. ಈ ಮಾಪಕವನ್ನು ಜ.25ರಂದು ಮಾಡಬೇಕಾಗಿದ್ದ ಪರಿಶೀಲನೆಗಾಗಿ, ಜ.12ಕ್ಕೆ ಸಿದ್ಧಪಡಿಸಲಾಗಿತ್ತು. ಎಡವಟ್ಟಾಗಿದ್ದೆಂದರೆ ಈ ಕ್ಯಾಪ್ಸೂಲ್‌ ಮಾಪಕದಿಂದ ಹೊರಬಿದ್ದಿದೆ. ಬಹುಶಃ ಟ್ರಕ್‌ನ ಕುಲುಕಾಟದ ಪರಿಣಾಮ ಮಾಪಕದ ಬೋಲ್ಟ್‌ಗಳು ಕಳಚಿಕೊಂಡು, ಕ್ಯಾಪ್ಸೂಲ್‌ ಕಳೆದುಹೋಗಿದೆ. ಇದು ಗೊತ್ತಾಗಿದ್ದು ಜ.16ಕ್ಕೆ.

ಈ ಕ್ಯಾಪ್ಸೂಲನ್ನು ಸೀಸಿಯಮ್‌-137 ಎಂಬ ರಾಸಾಯನಿಕದಿಂದ ಸಿದ್ಧಪಡಿಸಲಾಗಿದೆ. ಇದಕ್ಕೆ ಪ್ರಬಲ ವಿಕಿರಣಗಳನ್ನು ಹೊರಸೂಸುವ ಶಕ್ತಿಯಿದೆ. ಇದರ ಅಡ್ಡಳತೆ ಕೇವಲ 6 ಮಿಲಿಮೀಟರ್‌, ಉದ್ದ 8 ಮಿಲಿಮೀಟರ್‌ ಇದೆ.

ಟಾಪ್ ನ್ಯೂಸ್

ಚಾರ್ಮಾಡಿ: ಅರಣ್ಯ ಸಿಬಂದಿ ಶ್ರಮ; ಕಾಳ್ಗಿಚ್ಚು ಹತೋಟಿಯತ್ತ

ಚಾರ್ಮಾಡಿ: ಅರಣ್ಯ ಸಿಬಂದಿ ಶ್ರಮ; ಕಾಳ್ಗಿಚ್ಚು ಹತೋಟಿಯತ್ತ

2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ

2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

arrest 3

10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ

arrest

ವಾರಂಟ್‌ ಆರೋಪಿ 1 ವರ್ಷ ಬಳಿಕ ಸೆರೆ

rudranksh

ಶೂಟಿಂಗ್‌ ವಿಶ್ವಕಪ್‌: ಕಂಚು ಗೆದ್ದ ರುದ್ರಾಂಕ್ಷ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ

2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ

ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ;  ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ

ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ; ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ

1-sdaadsadasd

ಲಂಡನ್ ನಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀಯವರಿಗೆ ಶಸ್ತ್ರಚಿಕಿತ್ಸೆ ; ಆರೋಗ್ಯ ಸ್ಥಿರ

kejriwal-2

12 ನೇ ಕ್ಲಾಸ್ ಪಾಸ್ ಆಗಿರುವ ಪ್ರಧಾನಿ….; ಕೇಜ್ರಿವಾಲ್ ವಾಗ್ದಾಳಿ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಚಾರ್ಮಾಡಿ: ಅರಣ್ಯ ಸಿಬಂದಿ ಶ್ರಮ; ಕಾಳ್ಗಿಚ್ಚು ಹತೋಟಿಯತ್ತ

ಚಾರ್ಮಾಡಿ: ಅರಣ್ಯ ಸಿಬಂದಿ ಶ್ರಮ; ಕಾಳ್ಗಿಚ್ಚು ಹತೋಟಿಯತ್ತ

2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ

2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

arrest 3

10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.