ಎನ್ಇಪಿಯಿಂದ ಭಾರತಕ್ಕೆ ಅನುಕೂಲ
Team Udayavani, Mar 2, 2023, 5:59 AM IST
ನವದೆಹಲಿ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯ ಶಿಕ್ಷಣ ಸಚಿವ ಜೇಸನ್ ಕ್ಲೇರ್, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತದ ಸ್ವರೂಪ ಬದಲಾಗಲಿದೆ. ಇದರಿಂದ ಭಾರತ ವಿಶ್ವದ ಬಲಿಷ್ಠ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ ಒಂದಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾ.3ರ ವರೆಗೆ ಭಾರತ ಪ್ರವಾಸದಲ್ಲಿ ಇರುವ ಅವರು ಶಿಕ್ಷಣ ಕ್ಷೇತ್ರದ ತಜ್ಞರ ನಿಯೋಗದ ನೇತೃತ್ವವನ್ನೂ ವಹಿಸಿದ್ದಾರೆ. ಹೊಸ ಶಿಕ್ಷಣ ನೀತಿ ಯುವ ಜನಾಂಗವನ್ನು ಕೌಶಲ್ಯಪೂರ್ಣವನ್ನಾಗಿಸಲಿದೆ.
ಇದು ಭರತಖಂಡವನ್ನು ಜಾಗತಿಕ ಆರ್ಥಿಕ ಸೂಪರ್ಪವರ್ ಆಗಿಸಲಿದೆ’ ಎಂದು ಕ್ಲೇರ್ ಹೇಳಿದ್ದಾರೆ.
ಗುರುವಾರ ಭಾರತ, ಆಸ್ಟ್ರೇಲಿಯಗಳು ಎರಡೂ ದೇಶಗಳ ವಿಶ್ವವಿದ್ಯಾಲಯಗಳ ಪದವಿಗಳಿಗೆ ಪರಸ್ಪರ ಮಾನ್ಯತೆ ನೀಡುವ ಒಪ್ಪಂದಕ್ಕೆ ಸಹಿ ಹಾಕಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ