Ayodhya ಕೊಳಕು ಉದ್ದೇಶಗಳಿಂದ ಶಾಪಗ್ರಸ್ತವಾಗಿತ್ತು…:ಯೋಗಿ ಆದಿತ್ಯನಾಥ್ ಕಿಡಿ

ಕಾಶಿ, ಮಥುರಾ ವಿಚಾರದಲ್ಲೂ... ವಿಧಾನಸಭೆಯಲ್ಲಿ ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ

Team Udayavani, Feb 7, 2024, 4:42 PM IST

1-aaaa

ಲಕ್ನೋ : ಅಯೋಧ್ಯಾ ನಗರವನ್ನು ಹಿಂದಿನ ಸರಕಾರಗಳು ನಿಷೇಧ ಮತ್ತು ಕರ್ಫ್ಯೂ ವ್ಯಾಪ್ತಿಗೆ ತಂದಿದ್ದವು. ಶತಮಾನಗಳವರೆಗೆ, ಅಯೋಧ್ಯೆಯು ಕೊಳಕು ಉದ್ದೇಶಗಳಿಂದ ಶಾಪಗ್ರಸ್ತವಾಗಿತ್ತು, ಯೋಜಿತ ತಿರಸ್ಕಾರವನ್ನು ಎದುರಿಸಿತ್ತು ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಬುಧವಾರ ಗುಡುಗಿದ್ದಾರೆ.

”ಸಾರ್ವಜನಿಕ ಭಾವನೆಗಳಿಗೆ ನೋವು ತರುವಂತಹ ಇಂತಹ ವರ್ತನೆ ಬಹುಶಃ ಬೇರೆಲ್ಲೂ ಕಂಡಿರಲಿಲ್ಲ. ಅಯೋಧ್ಯೆ ಅನ್ಯಾಯವನ್ನು ಎದುರಿಸಿತು. ನಾನು ಅನ್ಯಾಯದ ಬಗ್ಗೆ ಮಾತನಾಡುವಾಗ, ನಾವು 5000 ವರ್ಷಗಳ ಹಿಂದಿನ ವಿಷಯವನ್ನು ನೆನಪಿಸಿಕೊಳ್ಳುತ್ತೇವೆ. ಆ ಕಾಲದಲ್ಲಿ ಪಾಂಡವರಿಗೂ ಅನ್ಯಾಯವಾಗಿತ್ತು. ಅಯೋಧ್ಯೆ, ಕಾಶಿ ಮತ್ತು ಮಥುರಾದಲ್ಲಿ ಅನ್ಯಾಯ ಸಂಭವಿಸಿದೆ” ಎಂದು ಹೇಳಿದರು.

ಹಿಂದೂಗಳದ್ದು ಬರೀ 3 ಬೇಡಿಕೆ
“ಶ್ರೀಕೃಷ್ಣನು ಪಾಂಡವರಿಗಾಗಿ ಅಂದು ಕೇವಲ ಐದು ಹಳ್ಳಿಗಳನ್ನು ಕೇಳಿದ್ದ. ಇಂದು ಹಿಂದೂ ಸಮಾಜ ಕೇವಲ ಮೂರು ಶ್ರದ್ಧಾ ಕೇಂದ್ರಗಳನ್ನು ಕೇಳುತ್ತಿದೆ’ ಎಂದು ಯೋಗಿ ಹೇಳಿದ್ದಾರೆ. ಅಂದು ಕೃಷ್ಣ ಕೌರವರ ಬಳಿ ಪಾಂಡವರಿಗಾಗಿ ಐದು ಹಳ್ಳಿಗಳನ್ನು ಕೇಳಿ ಮಿಕ್ಕಿದ್ದೆಲ್ಲ ನಿಮ್ಮ ಬಳಿಯೇ ಇಟ್ಟುಕೊಳ್ಳಿ ಎಂದಿದ್ದ. ಆದರೆ ದುರ್ಯೋಧನ ಹಳ್ಳಿಗಳನ್ನು ನೀಡಿರಲಿಲ್ಲ. ಈಗ ಅಯೋಧ್ಯೆ, ಕಾಶಿ, ಮಥುರಾದಲ್ಲೂ ಇದೇ ಆಗಿದೆ. ಹಿಂದೂ ಸಮಾಜವು ಕೇವಲ ತನ್ನ 3 ಶ್ರದ್ದಾ ಕೇಂದ್ರ ಗಳನ್ನು ಕೇಳುತ್ತಿದೆ ಅಷ್ಟೇ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಸರಕಾರ ಅಯೋಧ್ಯೆ ಅಭಿವೃದ್ದಿಗಾಗಿ ಬಜೆಟ್ ನಲ್ಲಿ ನೂರು ಕೋಟಿ ರೂ. ಅನುದಾನ ಮೀಸಲಿರಿಸಿದೆ.

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.