ಅಯೋಧ್ಯೆ: ಅ.23 ರಂದು ದೀಪೋತ್ಸವ: ಗಿನ್ನೆಸ್ ದಾಖಲೆಗಾಗಿ ಬೆಳಗಲಿವೆ ಹಣತೆಗಳು
Team Udayavani, Aug 24, 2022, 8:08 PM IST
ಅಯೋಧ್ಯಾ: ಪ್ರಸಕ್ತ ಸಾಲಿನ ದೀಪಾವಳಿ ವೇಳೆ ಅ.23ರಂದು ಅಯೋಧ್ಯೆಯ ಸರಯೂ ನದಿ ತೀರದಲ್ಲಿ 14 ಲಕ್ಷ ಹಣತೆ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಲು ಉ.ಪ್ರ. ಸರ್ಕಾರ ಮುಂದಾಗಿದೆ.
ಅದಕ್ಕಾಗಿ ಕುಂಬಾರರು ಜೈಸಿಂಗ್ಪುರ ಗ್ರಾಮದಲ್ಲಿ ಬಿರುಸಿನಿಂದ ಹಣತೆಗಳನ್ನು ತಯಾರಿಸಲಾರಂಭಿಸಿದ್ದಾರೆ.
ಈ ಪರಂಪರೆ ಶುರುವಾಗಿದ್ದು ಯೋಗಿ ಆದಿತ್ಯನಾಥ್ ಉತ್ತರಪ್ರದೇಶಕ್ಕೆ ಮುಖ್ಯಮಂತ್ರಿಯಾದ ನಂತರ.
2017ರಲ್ಲಿ 51,000 ಹಣತೆಗಳನ್ನು ಹಚ್ಚುವ ಮೂಲಕ ಅದನ್ನು ಆರಂಭಿಸಲಾಗಿತ್ತು. 2019ರಲ್ಲಿ ಈ ಸಂಖ್ಯೆ 4.10 ಲಕ್ಷ, 2020ರಲ್ಲಿ 6 ಲಕ್ಷ, 2021ರಲ್ಲಿ 9 ಲಕ್ಷಕ್ಕೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !