Ayodhya-Delhi; ಇಂಧನ ಖಾಲಿ ಭೀತಿ: ವಿಮಾನ ಪ್ರಯಾಣಿಕರು ಕಂಗಾಲು
Team Udayavani, Apr 16, 2024, 1:06 AM IST
ಹೊಸದಿಲ್ಲಿ: ವಿಮಾನದಲ್ಲಿ ಇಂಧನ ಖಾಲಿಯಾಗುವ ಹಂತ ತಲುಪಿದ್ದರಿಂದ ಆಯೋಧ್ಯೆ-ದಿಲ್ಲಿ ನಡುವಿನ ಇಂಡಿಗೋ ವಿಮಾನ ಪ್ರಯಾಣಿಕರು ಭಾರೀ ಅಪಾಯ ಎದುರಿಸಿದ ಘಟನೆ ನಡೆದಿದೆ. ಅಪರಾಹ್ನ 3.25ಕ್ಕೆ ಅಯೋಧ್ಯೆಯಿಂದ ಹೊರಟಿದ್ದ ವಿಮಾನ ದಿಲ್ಲಿಯಲ್ಲಿ ಇಳಿವ 15 ನಿಮಿಷ ಮೊದಲು ಪ್ರತಿಕೂಲ ಹವಾಮಾನದಿಂದ ವಿಮಾನ ಇಳಿಸಲು ಆಗುತ್ತಿಲ್ಲ ಮತ್ತು ವಿಮಾನದಲ್ಲಿ ಇನ್ನೂ 45 ನಿಮಿಷಕ್ಕೆ ಆಗುವಷ್ಟು ಇಂಧನವಿದೆ ಎಂದು ಪೈಲಟ್ ಘೋಷಿಸಿದರು. ಕೊನೆಗೆ 6.10ಕ್ಕೆ ಸುರಕ್ಷಿತವಾಗಿ ಇಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ