ಮಸೀದಿ ಜಾಗ ಮಾರಲು, ಉಡುಗೊರೆ ನೀಡಲು ಅಗದು : AIMPLB


Team Udayavani, Feb 10, 2018, 11:18 AM IST

Babri-masjid-700.jpg

ಹೈದರಾಬಾದ್‌ : ಮಸೀದಿಗೆಂದು ಮುಡಿಪಾಗಿರುವ ಜಾಗವನ್ನು ಮಾರಲೂ ಆಗುವುದಿಲ್ಲ; ಉಡುಗೊರೆಯಾಗಿ ಕೊಡಲೂ ಆಗುವುದಿಲ್ಲ; ಪರಭಾರೆ ಮಾಡಲಿಕ್ಕೂ ಆಗುವುದಿಲ್ಲ  ಎಂದು ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಅಖೀಲ ಭಾರತ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ (ಎಐಎಂಪಿಎಲ್‌ಬಿ) ಸ್ಪಷ್ಟಪಡಿಸಿದೆ. ಈ ಮೂಲಕ ಅದು ತನ್ನ ಈ ವರೆಗಿನ ನಿಲುವನ್ನು ದೃಢಪಡಿಸಿದೆ.

ಐಎಂಪಿಎಲ್‌ಬಿ ಇದರ ಕ್ರಿಯಾ ಸಮಿತಿಯ ಸಭೆಯಲ್ಲಿ ಮಂಡಳಿಯು ಈ ವಿಷಯವನ್ನು ಸ್ಪಷ್ಟಪಡಿಸಿತು. 

ಎಐಎಂಪಿಎಲ್‌ಬಿ ಹೊರಡಿಸಿರುವ ಹೇಳಿಕೆಯಲ್ಲಿ  “ಶರೀಯ ಕಾನೂನಿನ ಮೂಲ ತತ್ವಕ್ಕೆ ಒತ್ತು ನೀಡಿ ಮಂಡಳಿಯು ಪುನಃ ಹೇಳಲು ಬಯಸವುದೇನೆಂದರೆ ಮಸೀದಿಗೆಂದು ಮುಡಿಪಾಡಿಗಿಟ್ಟಿರುವ ಜಾಗವನ್ನು ಮಾರಾಟ ಮಾಡಲಾಗದು; ಪರಭಾರೆ ಮಾಡಲಾದು ಅಥವಾ ಉಡುಗೊರೆಯಾಗಿಯೂ ನೀಡಲಾಗದು’ ಎಂದು ತಿಳಿಸಿದೆ. 

ಎಐಎಂಪಿಎಲ್‌ ಬಿ ಇದರ ಕಾರ್ಯದರ್ಶಿ ಮಲಾನಾ ಉಮರೇನ್‌ ಮೆಹಫ‌ೂಜ್‌ ರೆಹಮಾನಿ ಅವರು ಮಂಡಳಿಯ ಈ ಹೇಳಿಕೆಯನ್ನು ಬಿಡುಗಡೆ ಮಾಡಿದರು. ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಅವರು ರೆಹಮಾನಿ ಅವರ ಜತೆಗಿದ್ದು ಮಂಡಳಿಯ ಇಂಗ್ಲಿಷ್‌ ಹೇಳಿಕೆಯನ್ನು ಓದಿ ಹೇಳಿದರು. 

ಹಾಗಿದ್ದರೂ ಮಂಡಳಿಯು ಸುಪ್ರೀಂ ಕೋರ್ಟ್‌ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ರೆಹಮಾನಿ ಹೇಳಿದರು. 

ಮಂಡಳಿಯ ಮೂರು ದಿನಗಳ 26ನೇ ಪ್ಲಿನರಿ ಅಧಿವೇಶನವು ನಿನ್ನೆ ಶುಕ್ರವಾರ ಸಂಜೆ ಇಲ್ಲಿ ಆರಂಭವಾಯಿತು. 

ಸುಪ್ರೀಂ ಕೋರ್ಟ್‌ ನಿನ್ನೆ ಶುಕ್ರವಾರ, “ಅಯೋಧ್ಯೆ ವಿವಾದವನ್ನು ತಾನು ಕೇವಲ ಭೂ ವಿವಾದದ ನೆಲೆಯಲ್ಲಿ ವಿಚಾರಣೆ ಮಾಡುವುದಾಗಿ’ ಹೇಳಿತ್ತು. 

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.