ಅಯೋಧ್ಯೆ ವಿವಾದ: ಡಿ.5ರಿಂದ ವಿಚಾರಣೆ ಶುರು
Team Udayavani, Aug 12, 2017, 6:50 AM IST
ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ- ಬಾಬರಿ ಮಸೀದಿ ವಿವಾದದ ಕುರಿತ ಅಂತಿಮ ವಿಚಾರಣೆಯನ್ನು ಡಿ.5ರಿಂದ ಆರಂಭಿಸುವುದಾಗಿ ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ.
ಈ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದೂ ನ್ಯಾಯಾಲಯ ತಿಳಿಸಿದೆ. ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿ.5ರಿಂದ ಆರಂಭಿಸುವು ದಾಗಿ ಹೇಳಿದೆ. ಜತೆಗೆ, ಪ್ರಕರಣದ ದಾಖಲೆಗಳು ಹಾಗೂ ಸಾಕ್ಷ್ಯಗಳು 8 ವಿವಿಧ ಭಾಷೆಗಳಲ್ಲಿದ್ದು, ಅವುಗಳನ್ನು 10 ವಾರಗಳೊಳಗೆ ಇಂಗ್ಲಿಷ್ಗೆ ಭಾಷಾಂತರಿಸಿ ಕೊಡಬೇಕು ಎಂದು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ