ಅಯೋಧ್ಯೆ ಸಂಧಾನ ಮಾರ್ಗ ಮುಕ್ತಾಯ: ಪಾಂಡೆ
Team Udayavani, Nov 7, 2018, 9:36 AM IST
ಅಯೋಧ್ಯೆ: ಅಯೋಧ್ಯಾ ವಿವಾದವನ್ನು ಸಮುದಾಯಗಳ ನಡುವೆ ಸಂಧಾನ ಮೂಲಕ ಬಗೆಹರಿಸುವ ಆಯ್ಕೆ ಕೊನೆಗೊಂಡಿದೆ ಮತ್ತು ಬಿಜೆಪಿ ಸಾಂವಿಧಾನಿಕ ಅಥವಾ ಶಾಸನಾತ್ಮಕ ವಿಧಾನ ಮೂಲಕ ಅಲ್ಲಿ ರಾಮಮಂದಿರ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಪಕ್ಷದ ಫೈಜಾಬಾದ್ ಜಿಲ್ಲಾ ಅಧ್ಯಕ್ಷ ಅವಧೇಶ್ ಪಾಂಡೆ ಹೇಳಿದ್ದಾರೆ.
ಆಯೋಧ್ಯೆಯ ಹೆಚ್ಚಿನ ಜನರು ಮಂದಿರ ನಿರ್ಮಾಣವಾಗುವುದನ್ನು ಬಯಸುತ್ತಿದ್ದಾರೆ, ಏಕೆಂದರೆ ಇದೊಂದು ನಂಬಿಕೆಯ ಪ್ರಶ್ನೆಯಾಗಿದೆ. ಬಿಜೆಪಿಯೊಂದೇ ಜನರಿಗಾಗಿ ಈ ವಿಚಾರವನ್ನು ಪ್ರಸ್ತಾವಿಸುತ್ತಿದೆ ಎಂದವರು ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಹೇಳಿದರು. ಈ ಹಿಂದೆ ಸಮುದಾಯಗಳ ನಡುವೆ ಸಂಧಾನಕ್ಕೆ ಆಯ್ಕೆಯೊಂದು ಇತ್ತು ಮತ್ತು ಕೋರ್ಟು ಕೂಡ ಅದಕ್ಕೆ ಅವಕಾಶ ನೀಡಿತ್ತು. ಆದರೆ ಆದು ಫಲಪ್ರದವಾಗಲಿಲ್ಲ ಎಂದವರು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು