Ayodhya Ram mandir; ಜ.20ರಿಂದ 25ರ ವರೆಗೆ ದೇಶದಲ್ಲಿ ಮುಸ್ಲಿಮರು ಪ್ರಯಾಣಿಸಬೇಡಿ
ಸಂಸದ ಅಜ್ಮಲ್ ವಿವಾದ
Team Udayavani, Jan 8, 2024, 5:55 AM IST
ಗುವಹಾಟಿ: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
ಬಿಜೆಪಿ ಎಲ್ಲ ಧರ್ಮಗಳ ಮೇಲೆ ಗೌರವ ಹೊಂದಿದೆ. ಸಬ್ ಕಾ ಸಾಥ್ ಸಬ್ಕಾ ವಿಶ್ವಾಸ್ ಎಂಬ ನಿಲುವಿನ ಮೇಲೆ ಪಕ್ಷ ಕಾರ್ಯ ನಿರ್ವಹಿಸುತ್ತಿದೆ.
ಗಿರಿರಾಜ್ ಸಿಂಗ್, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!