ರಾಮಜನ್ಮಭೂಮಿಯಲ್ಲಿ ಹೊಸ ಸೌಲಭ್ಯ ಜಾರಿಗೆ ನಿರ್ಧಾರ : ಪೂಜೆ ವೀಕ್ಷಿಸಲು ಅವಕಾಶ


Team Udayavani, Mar 15, 2020, 7:00 AM IST

ರಾಮಜನ್ಮಭೂಮಿಯಲ್ಲಿ ಹೊಸ ಸೌಲಭ್ಯ ಜಾರಿಗೆ ನಿರ್ಧಾರ : ಪೂಜೆ ವೀಕ್ಷಿಸಲು ಅವಕಾಶ

ಅಯೋಧ್ಯೆ: ಬರುವ ರಾಮ ನವಮಿ ದಿನದಂದು ಭಕ್ತರು ಅಯೋಧ್ಯೆಯ ರಾಮಜನ್ಮ ಭೂಮಿಗೆ ತೆರಳಿ ಶ್ರೀರಾಮ ಲಲ್ಲಾಗೆ ನಡೆಯುವ ಆರತಿಯನ್ನು ಮೊದಲ ಬಾರಿ ಕಣ್ತುಂಬಿಕೊಳ್ಳಬಹುದು.

ಭಕ್ತರಿಗೆ ಇಂಥ ಅವಕಾಶ ಕಲ್ಪಿಸಲು ಅಗತ್ಯವಿರುವ ಸಿದ್ಧತೆಗಳನ್ನು ಅಯೋಧ್ಯೆಯಲ್ಲಿ ಕೈಗೊಳ್ಳಲಾಗಿದೆ. ಇದಕ್ಕಾಗಿ ಹಾಲಿ ಮಂದಿರ ನಿರ್ಮಿಸುತ್ತಿರುವ ಸ್ಥಳದಿಂದ 200 ಮೀಟರ್‌ ದೂರದ ಸ್ಥಳಕ್ಕೆ ರಾಮ ಲಲ್ಲಾ ಮೂರ್ತಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗುತ್ತಿದೆ.

ಪ್ರತಿ ದಿನವೂ ಶ್ರೀರಾಮನಿಗೆ ಪೂಜೆ, ಆರತಿ ನೆರವೇರಿಸಲಾಗುತ್ತದೆ. ಆದರೆ, ದೇವಾಲಯದ ಮುಖ್ಯ ಅರ್ಚಕರು ಹಾಗೂ ಅವರ ಸಹಾಯಕರು ಮಾತ್ರ ಈ ಕೈಂಕರ್ಯಗಳನ್ನು ವೀಕ್ಷಿಸುತ್ತಾರೆ. ರಾಮ ನವಮಿಯನ್ನು ಶ್ರೀ ರಾಮನ ಜನ್ಮ ದಿನವೆಂದೇ ನಂಬಲಾಗಿದೆ. ಹೀಗಾಗಿ ಅಯೋಧ್ಯೆ ವಿವಾದ ಕುರಿತಂತೆ ಐತಿಹಾಸಿಕ ತೀರ್ಪು ಹೊರಬಂದ ಅನಂತರ ಬಂದಿರುವ ಮೊದಲ ರಾಮ ನವಮಿಯಂದು, ಪೂಜಾ ಕೈಂಕರ್ಯಗಳ ವೀಕ್ಷಣೆಗೆ ಭಕ್ತರಿಗೆ ಅವಕಾಶ ಕಲ್ಪಿಸಲು ದೇವಾಲಯ ಮಂಡಳಿ ತೀರ್ಮಾನಿಸಿದೆ.

ಕೊರೊನಾ ಭೀತಿ: ಈ ನಡುವೆ ದೇಶದಲ್ಲಿ ಕೊರೊನಾ ವೈರಸ್‌ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಲ್ಲಿ ಎ. 2ರಂದು ಶ್ರೀರಾಮ ನವಮಿ ಆಚರಣೆಗೆ ಅವಕಾಶ ನೀಡಬಾರದು ಎಂಬ ಕೂಗು ಸಹ ಕೇಳಿಬರುತ್ತಿದೆ. ಪೂಜೆ ವೀಕ್ಷಣೆಗೆ ಮೊದಲ ಬಾರಿ ಅವಕಾಶ ನೀಡುತ್ತಿರುವ ಕಾರಣ ಲಕ್ಷಾಂತರ ಭಕ್ತರು ಸೇರುವ ಸಾಧ್ಯತೆಯಿದ್ದು, ವೈರಸ್‌ ಹರಡುವ ಸಾಧ್ಯತೆ ಇರುವುದರಿಂದ, ಆಚರಣೆಗೆ ಅವಕಾಶ ನೀಡಬಾರದು ಎಂದು ಒಂದು ಗುಂಪು ಆಗ್ರಹಿಸಿದೆ.

ಟಾಪ್ ನ್ಯೂಸ್

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.