#AYODHYAVERDICT ಭಾರತ ಸೇರಿದಂತೆ ವಿಶ್ವಾದ್ಯಂತ ಟ್ವೀಟರ್ ನಲ್ಲಿ ಟಾಪ್ ಟ್ರೆಂಡಿಂಗ್


Team Udayavani, Nov 9, 2019, 3:52 PM IST

God-Rama

ನವದೆಹಲಿ:ದಶಕಗಳಷ್ಟು ಹಳೆಯದಾದ ರಾಜಕೀಯವಾಗಿ ಸೂಕ್ಷ್ಮವಾಗಿರುವ ಅಯೋಧ್ಯೆ ಭೂ ವಿವಾದ ಕುರಿತ ಅಂತಿಮ ತೀರ್ಪನ್ನು ಶನಿವಾರ ಸುಪ್ರೀಂಕೋರ್ಟ್ ಪ್ರಕಟಿಸಿದ ನಂತರ, ಇಂದು ಬೆಳಗ್ಗೆಯಿಂದಲೇ ಜಾಗತಿಕವಾಗಿ #Ayodhya Verdict ಮತ್ತು #RamMandir ಟ್ವೀಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.

ಭಾರತ ಸೇರಿದಂತೆ ವಿಶ್ವಾದ್ಯಂತ ಅಯೋಧ್ಯೆ ತೀರ್ಪು ಟ್ರೆಂಡಿಂಗ್ ಆಗಿದ್ದು, ಮಧ್ಯಾಹ್ನ 2.03ರ ಹೊತ್ತಿಗೆ ತೀರ್ಪಿಗೆ ಸಂಬಂಧಿಸಿದಂತೆ ಜಗತ್ತಿನ ಹತ್ತು ವಿಷಯಗಳಲ್ಲಿ ಅಯೋಧ್ಯೆ ಐದು ವಿಷಯಗಳು ಟಾಪ್ ಟ್ರೆಂಡಿಂಗ್ ನಲ್ಲಿದ್ದಿರುವುದಾಗಿ ವರದಿ ತಿಳಿಸಿದೆ.

#AyodhyaVerdict ಹ್ಯಾಶ್ ಟ್ಯಾಗ್ ಭಾರತ ಮತ್ತು ಜಾಗತಿಕವಾಗಿ 5,50,000ಕ್ಕಿಂತಲೂ ಹೆಚ್ಚು ಟ್ವೀಟ್ ಆಗಿದೆ.

ಭಾರತದಲ್ಲಿ #BabriMasjid, #AyodhyaJudgement ಮತ್ತು #RamJanmabhoomi ಕೂಡಾ ಟಾಪ್ ಟ್ರೆಂಡಿಂಗ್ ನಲ್ಲಿದೆ. #RamMandir ಟ್ವೀಟರ್ ನಲ್ಲಿ ಅತೀ ಹೆಚ್ಚು (1,60,000) ಟ್ರೆಂಡಿಂಗ್ ಆಗಿದೆ. ಇನ್ನು ಸುಪ್ರೀಂಕೋರ್ಟ್ ಕೂಡಾ ಟ್ರೆಂಡಿಂಗ್ (200,000)ನಲ್ಲಿದೆ ಎಂದು ವರದಿ ತಿಳಿಸಿದೆ.

ಅಯೋಧ್ಯೆ ತೀರ್ಪು ಪ್ರಕಟವಾದ ನಂತರ ಟ್ವೀಟರ್ ನಲ್ಲಿ ಸಿಜೆಐ #RanjanGogoi ಹೆಸರು ಕೂಡಾ ಟ್ರೆಂಡಿಂಗ್ ನಲ್ಲಿದೆ. ಸುಪ್ರೀಂಕೋರ್ಟ್ ಸಿಜೆಐ ಗೋಗೊಯಿ ನವೆಂಬರ್ 17ರಂದು ನಿವೃತ್ತಿಯಾಗಲಿದ್ದಾರೆ.

#HinduMuslimBhaiBhai (ಹಿಂದೂ ಮುಸ್ಲಿಂ ಭಾಯಿ ಭಾಯಿ) ಕೂಡಾ ಟ್ವೀಟರ್ ನಲ್ಲಿ ಟ್ರೆಂಡ್ ಆಗಿದ್ದು, 33,000ಕ್ಕೂ ಅಧಿಕ ಟ್ವೀಟ್ ಮಾಡಲಾಗಿದೆ.

ಜಾಗತಿಕ ಐದು ಟ್ರೆಂಡಿಂಗ್ ನಲ್ಲಿ ನಾಲ್ಕು ಅಯೋಧ್ಯೆ ತೀರ್ಪಿಗೆ ಸಂಬಂಧ ವಿಷಯವಾಗಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.