1.5ಲಕ್ಷ ಮಂದಿಗೆ ಅನುಕೂಲ
Team Udayavani, Oct 31, 2018, 8:40 AM IST
ಕಾಜಿರಂಗ: ಕೇಂದ್ರ ಸರಕಾರದ ಆರೋಗ್ಯ ವಿಮೆ ಯೋಜನೆ ಆಯುಷ್ಮಾನ್ ಭಾರತ ಆರಂಭಿಸಿ ಒಂದು ತಿಂಗಳಲ್ಲಿ 1.5 ಲಕ್ಷ ಜನರು ಅನುಕೂಲ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ. ಈ ಅವಧಿಯಲ್ಲಿ 190 ಕೋಟಿ ರೂ. ಮೌಲ್ಯದ ಬಿಲ್ ಮಾಡಲಾಗಿದೆ ಎಂದಿದ್ದಾರೆ. ಸಾರ್ವಜನಿಕ ಆರೋಗ್ಯ ಸೇವೆ ವ್ಯವಸ್ಥೆಯಲ್ಲಿ ಹಮ್ಮಿಕೊಂಡಿರುವ ಉತ್ತಮ ಯೋಜನೆಗಳ ಬಗೆಗಿನ ಸಮಾವೇಶದಲ್ಲಿ ನಡ್ಡಾ ಈ ವಿವರಣೆ ನೀಡಿದ್ದಾರೆ. ಸೆ.23ರಂದು ಪ್ರಧಾನಿ ಮೋದಿ ಈ ಯೋಜನೆ ಉದ್ಘಾಟಿಸಿದ್ದರು. ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ವಾರ್ಷಿಕ ಆರೋಗ್ಯ ವಿಮೆಯನ್ನು ಇದು ಒದಗಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ