Azim Premji Foundation: ಸ್ನಾತಕೋತ್ತರ ಶಿಕ್ಷಣ ಕೋರ್ಸ್‌


Team Udayavani, Dec 12, 2017, 4:01 PM IST

Azim-Premji-VV-600.jpg

ಹೊಸದಿಲ್ಲಿ : ದೇಶದ ಶಿಕ್ಷಣ ರಂಗಕ್ಕೆ ಹೊಸ ಆಯಾಮ ನೀಡುವ ದಿಶೆಯಲ್ಲಿ ಅಜೀಮ್‌ ಪ್ರೇಮ್‌ಜಿ ಫೌಂಡೇಶನ್‌ ಆರಂಭಿಸಿರುವ ಸ್ನಾತಕೋತ್ತರ ಶಿಕ್ಷಣ ಪದವಿ ಕೋರ್ಸ್‌ ದೇಶಾದ್ಯಂತದ ಉನ್ನತ ಶಿಕ್ಷಣಾಸಕ್ತರ ಗಮನವನ್ನು ಬಹುವಾಗಿ ಸೆಳೆದುಕೊಂಡಿದೆ. 

ಈ ಸ್ನಾತಕೋತ್ತರ ಶಿಕ್ಷ ಕೋರ್ಸಿಗೆ ಸೇರುವವರು ಮುಂದೆ ಇದೇ ವಿಷಯದಲ್ಲಿ ಎಂ.ಫಿಲ್‌ ಮತ್ತು ಪಿಎಚ್‌ಡಿಯನ್ನು ಕೂಡ ಕೈಗೊಳ್ಳಬಹುದಾಗಿದೆ ಮತ್ತು ದೇಶದ ಉನ್ನತ ಶಿಕ್ಷಣ ರಂಗದಲ್ಲಿ ಬೋಧನೆ, ಕಲಿಕೆ, ಸಂಶೋಧನೆ ಕ್ಷೇತ್ರದಲ್ಲಿ ಬಹಳಷ್ಟನ್ನು ಸಾಧಿಸಬಹುದಾಗಿದೆ. 

ಈಗಾಗಲೇ ಸಮಾಜ ಶಾಸ್ತ್ರ, ತತ್ವಶಾಸ್ತ್ರ ಮತ್ತಿತರ ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಕೂಡ ಶಿಕ್ಷಣ ವಿಷಯದಲ್ಲಿನ ಎಂ.ಎ. ಕೋರ್ಸಿಗೆ (ಎಂಎ ಎಜುಕೇಶನ್‌) ಸೇರಬಹುದಾಗಿದೆ. ಎಂಎ ಎಜುಕೇಶನ್‌ ಪದವಿ ಪಡೆಯುವವರು ಮುಂದೆ ಸರಕಾರಿ ಅಥವಾ ಖಾಸಗಿ ಶಿಕ್ಷಣ ಮಹಾ ವಿದ್ಯಾಲಯಗಳಲ್ಲಿ  ಬುನಾದಿ ಕೋರ್ಸುಗಳ ಬೋಧಕರಾಗಿ ದುಡಿಯಬಹುದಾಗಿದೆ. 

ಎಂಎ ಶಿಕ್ಷಣ ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಆಸಕ್ತರು ಪಠ್ಯ ಪುಸ್ತಕ ರಚನೆ, ಶೈಕ್ಷಣೀ ಕಲಿಕಾ ವಸ್ತು, ವಿಷಯ ಮತ್ತು ಪರಿಕರಣಗಳ ರಚನೆ, ಶಿಕ್ಷಕರ ಕಲ್ಯಾಣ, ಶಿಕ್ಷಣ ಗುಣಮಟ್ಟ ವಿಶ್ಲೇಷಣೆ, ಶಾಲಾ ವ್ಯವಸ್ಥಾಪನೆ, ಆರಂಭಿಕ ಬಾಲ್ಯದ ಶಿಕ್ಷಣ ಕ್ರಮದಲ್ಲಿ ನಾವೀನ್ಯತೆ ಸಾಧಿಸುವುದು ಮುಂತಾಗಿ ಹಲವಾರು ಆಯಾಮಗಳನ್ನು ಅಧ್ಯಯನ ಮಾಡಬಹುದಾಗಿದೆ.

ಆ ಮೂಲಕ ಅವರು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಗಳು, ರಾಜ್ಯ ಶೈಕ್ಷಣಿಕ ಸಂಶೋಧನ ಮತ್ತು ತರಬೇತಿ ಮಂಡಳಿ, ಸರಕಾರ ನಡೆಸುವ ಶಿಕ್ಷಣ ಬೋಧನಾಲಯ, ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ, ವ್ಯವಸ್ಥಾಪಕರಾಗಿ, ಮಾರ್ಗದರ್ಶಕರಾಗಿ, ಆಡಳಿತಗಾರರಾಗಿ ದುಡಿಯುವ ಅವಕಾಶಗಳನ್ನು ಪಡೆಯುತ್ತಾರೆ. 

ಎಂಎ ಎಜುಕೇಶನ್‌ ಪದವಿ ಶಿಕ್ಷಣದ ಮೂಲಕ ಅಭ್ಯರ್ಥಿಗಳು ವಿಶ್ವ ದರ್ಜೆಯ ಗುಣಮಟ್ಟದ ಬೋಧನೆ, ಕಲಿಕೆ, ಸಂಶೋಧನೆಯಲ್ಲಿ ತೊಡಗಿಕೊಳ್ಳುವ ಮೂಲಕ ಶಿಕ್ಷಣದ ಸಾರ್ವತ್ರೀಕರಣ ಪರಿಕಲ್ಪನೆಯನ್ನು ಸಾಕಾರಗೊಳಿಸಬಹುದಾಗಿದೆ ಮತ್ತು ಸರ್ವಾಂಗೀಣ ವಿಕಸಿತ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬಹುದಾಗಿದೆ ಎಂದು ಅಜೀಂ ಪ್ರೇಮ್‌ಜೀ ಫೌಂಡೇಶನ್‌ ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.