ಬಾಬ್ರಿ ಮಸೀದಿ ಪ್ರಕರಣ; 9 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕೊಡಿ; ಸುಪ್ರೀಂ
Team Udayavani, Jul 19, 2019, 6:56 PM IST
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಒಂಬತ್ತು ತಿಂಗಳೊಳಗೆ ಪೂರ್ಣಗೊಳಿಸಿ ಅಂತಿಮ ತೀರ್ಪನ್ನು ಪ್ರಕಟಿಸಬೇಕೆಂದು ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ಸಿಬಿಐ ವಿಶೇಷ ನ್ಯಾಯಾಧೀಶರಿಗೆ ಆರು ತಿಂಗಳ ಕಾಲಾವಧಿಯನ್ನು ವಿಸ್ತರಿಸಿ ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ಆರ್ ಎಫ್ ನಾರಿಮನ್ ಆದೇಶ ನೀಡಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಒಂಬತ್ತು ತಿಂಗಳೊಳಗೆ ಪೂರ್ಣಗೊಳಿಸಿ, ಅಂತಿಮ ತೀರ್ಪನ್ನು ಪ್ರಕಟಿಸಲು ತಯಾರಾಗಿರಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ