ಬಾಬರಿ: ಅವಶೇಷಕ್ಕಾಗಿ ಸುಪ್ರೀಂಗೆ ಮನವಿ?
Team Udayavani, Feb 8, 2020, 1:12 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಯೋಧ್ಯೆ: ಧ್ವಂಸಗೊಂಡಿರುವ ಬಾಬರಿ ಮಸೀದಿಯ ಅವಶೇಷಗಳನ್ನು ನೀಡುವಂತೆ ಬಾಬರಿ ಮಸೀದಿ ಕ್ರಿಯಾ ಸಮಿತಿ ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಿತಿ ಸಂಚಾಲಕ ಜಿಲಾನಿ, ಆಯೋಧ್ಯೆಯ ಮುಸ್ಲಿಮರು ಅದನ್ನು ವಿಲೇವಾರಿ ಮಾಡಲು ಜಮೀನು ಒದಗಿಸಲಿದ್ದಾರೆ. ಈ ಬಗ್ಗೆ ನಮ್ಮ ವಕೀಲ ರಾಜೀವ್ ಧವನ್ ಜತೆ ಚರ್ಚಿಸಲಾಗಿದೆ ಎಂದಿದ್ದಾರೆ.
ಕೇಂದ್ರ ರಚಿಸಿರುವ ಟ್ರಸ್ಟ್ ನಲ್ಲಿ ತಮ್ಮನ್ನು ಸೇರಿಸದೇ ಇರುವುದಕ್ಕೆ ರಾಮ ಜನ್ಮಭೂಮಿ ನ್ಯಾಸ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಅವರನ್ನು ಸಂತೈಸುವ ನಿಟ್ಟಿನಲ್ಲಿ ಉತ್ತರಪ್ರದೇಶ ಬಿಜೆಪಿ ಘಟಕ ಮೂವರು ಪ್ರಮುಖ ನಾಯಕರನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ